<p><strong>ನವದೆಹಲಿ (ಪಿಟಿಐ):</strong> ಎಲ್ಲಾ ಪಕ್ಷಗಳು ಒಗ್ಗೂಡಿ ಈಶಾನ್ಯ ರಾಜ್ಯಗಳ ಜನರಲ್ಲಿ ವಿಶ್ವಾಸ ಮೂಡಿಸಬೇಕು ಮತ್ತು ಯಾವುದೇ ಸಂದರ್ಭದಲ್ಲೂ ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗುರುವಾರ ಸೂಚಿಸಿದ್ದಾರೆ.<br /> <br /> ಕರ್ನಾಟಕ, ಮಹಾರಾಷ್ಟ್ರ ಮತ್ತು ಅಸ್ಸಾಂ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ ಅವರು, ಜಾಗೃತೆ ವಹಿಸಬೇಕಾದ ಮತ್ತು ಕೋಮುಸೌಹಾರ್ದತೆ ಕಾಯ್ದುಕೊಳ್ಳಬೇಕಾದ ಅಗತ್ಯದ ಬಗ್ಗೆ ಒತ್ತಿ ಹೇಳಿದ್ದಾರೆ.<br /> <br /> ಪ್ರಧಾನಿ ನಿವಾಸದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ಶೆಟ್ಟರ್ ಅವರು, ರೈಲು ನಿಲ್ದಾಣಕ್ಕೇ ಗೃಹ ಸಚಿವರನ್ನು ಕಳುಹಿಸಿ ಈಶಾನ್ಯ ರಾಜ್ಯ ಜನರ ಆತಂಕ ದೂರ ಮಾಡುವಂಥ ಉತ್ತಮ ಕಾರ್ಯ ಮಾಡಿದ್ದಾರೆ ಎಂದಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಎಲ್ಲಾ ಪಕ್ಷಗಳು ಒಗ್ಗೂಡಿ ಈಶಾನ್ಯ ರಾಜ್ಯಗಳ ಜನರಲ್ಲಿ ವಿಶ್ವಾಸ ಮೂಡಿಸಬೇಕು ಮತ್ತು ಯಾವುದೇ ಸಂದರ್ಭದಲ್ಲೂ ಶಾಂತಿಗೆ ಧಕ್ಕೆಯಾಗದಂತೆ ನೋಡಿಕೊಳ್ಳಬೇಕು ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಗುರುವಾರ ಸೂಚಿಸಿದ್ದಾರೆ.<br /> <br /> ಕರ್ನಾಟಕ, ಮಹಾರಾಷ್ಟ್ರ ಮತ್ತು ಅಸ್ಸಾಂ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ ಅವರು, ಜಾಗೃತೆ ವಹಿಸಬೇಕಾದ ಮತ್ತು ಕೋಮುಸೌಹಾರ್ದತೆ ಕಾಯ್ದುಕೊಳ್ಳಬೇಕಾದ ಅಗತ್ಯದ ಬಗ್ಗೆ ಒತ್ತಿ ಹೇಳಿದ್ದಾರೆ.<br /> <br /> ಪ್ರಧಾನಿ ನಿವಾಸದಲ್ಲಿ ಏರ್ಪಡಿಸಿದ್ದ ಇಫ್ತಾರ್ ಕೂಟದಲ್ಲಿ ಅವರು ಸುದ್ದಿಗಾರರ ಜತೆ ಮಾತನಾಡಿದ ಅವರು, ಕರ್ನಾಟಕದ ಮುಖ್ಯಮಂತ್ರಿ ಶೆಟ್ಟರ್ ಅವರು, ರೈಲು ನಿಲ್ದಾಣಕ್ಕೇ ಗೃಹ ಸಚಿವರನ್ನು ಕಳುಹಿಸಿ ಈಶಾನ್ಯ ರಾಜ್ಯ ಜನರ ಆತಂಕ ದೂರ ಮಾಡುವಂಥ ಉತ್ತಮ ಕಾರ್ಯ ಮಾಡಿದ್ದಾರೆ ಎಂದಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>