<p><strong>ಬೆಂಗಳೂರು:</strong> `ಕುರುಬ ಜನಾಂಗದವರು ಜಾತಿಯ ಕೀಳರಿಮೆಯನ್ನು ತೊಡೆದು ಸಮಾಜದ ಏಳಿಗೆಗಾಗಿ ಮುಖ್ಯವಾಹಿನಿಗೆ ಬರಬೇಕು~ ಎಂದು ಕಾಗಿನೆಲೆ ಕನಕಪೀಠದ ಈಶ್ವರಾನಂದಪುರಿ ಸ್ವಾಮೀಜಿ ಕರೆ ನೀಡಿದರು.</p>.<p>ನಗರದ ಹೊಸ ದೇವರಗುಡ್ಡದಲ್ಲಿ ಇತ್ತೀಚೆಗೆ ನಡೆದ ಬೀರೇದೇವರ ಉತ್ಸವ ಹಾಗೂ ಕನಕದಾಸ ಜಯಂತಿಯಲ್ಲಿ ಮಾತನಾಡಿ, `ಜನಾಂಗದ ಜನರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಮತ್ತು ಸಂಸ್ಕಾರ ನೀಡಬೇಕು. ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದರು.</p>.<p>ಶಾಸಕ ಎಂ.ಕೃಷ್ಣಪ್ಪ, ಸಮಾರಂಭದಲ್ಲಿ ಬಿಬಿಎಂಪಿ ಸದಸ್ಯರಾದ ಟಿ.ವಿ.ಕೃಷ್ಣಪ್ಪ, ಕೆ.ದೊಡ್ಡಣ್ಣ, ಕನಕದಾಸ ಸೇವಾ ಸಮಿತಿ ಅಧ್ಯಕ್ಷ ಆರ್.ಪಿ.ಎಸ್.ರೆಡ್ಡಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕುರುಬ ಜನಾಂಗದವರು ಜಾತಿಯ ಕೀಳರಿಮೆಯನ್ನು ತೊಡೆದು ಸಮಾಜದ ಏಳಿಗೆಗಾಗಿ ಮುಖ್ಯವಾಹಿನಿಗೆ ಬರಬೇಕು~ ಎಂದು ಕಾಗಿನೆಲೆ ಕನಕಪೀಠದ ಈಶ್ವರಾನಂದಪುರಿ ಸ್ವಾಮೀಜಿ ಕರೆ ನೀಡಿದರು.</p>.<p>ನಗರದ ಹೊಸ ದೇವರಗುಡ್ಡದಲ್ಲಿ ಇತ್ತೀಚೆಗೆ ನಡೆದ ಬೀರೇದೇವರ ಉತ್ಸವ ಹಾಗೂ ಕನಕದಾಸ ಜಯಂತಿಯಲ್ಲಿ ಮಾತನಾಡಿ, `ಜನಾಂಗದ ಜನರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಮತ್ತು ಸಂಸ್ಕಾರ ನೀಡಬೇಕು. ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದರು.</p>.<p>ಶಾಸಕ ಎಂ.ಕೃಷ್ಣಪ್ಪ, ಸಮಾರಂಭದಲ್ಲಿ ಬಿಬಿಎಂಪಿ ಸದಸ್ಯರಾದ ಟಿ.ವಿ.ಕೃಷ್ಣಪ್ಪ, ಕೆ.ದೊಡ್ಡಣ್ಣ, ಕನಕದಾಸ ಸೇವಾ ಸಮಿತಿ ಅಧ್ಯಕ್ಷ ಆರ್.ಪಿ.ಎಸ್.ರೆಡ್ಡಿ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>