<p><strong>ಕುಂದಾಪುರ: </strong>ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮದ ರೈತರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೃಷಿ ಅಧ್ಯಯನ ಕೇಂದ್ರಕ್ಕೆ ಕೃಷಿ ಇತ್ತೀಚೆಗೆ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು.<br /> <br /> ತೋಟಗಾರಿಕೆ ಇಲಾಖೆ, ಪ್ಲೆಸೆಂಟ್ ಕುಂದಾಪುರ, ಪ್ರಕೃತಿ ಗ್ರಾಮೀಣ ವಿಕಾಸ ಸಂಘ ಹಾಗೂ ಹೆಮ್ಮಾಡಿಯ ಮಹಾವಿಷ್ಣು ಯುವಕ ಸಂಘ ಹರೆಗೋಡು ಸಂಯುಕ್ತ ಆಶ್ರಯದಲ್ಲಿ ರೋಟರಿ ಸಮಗ್ರ ಸಮುದಾಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಉದ್ಯಮಿ ಅಬ್ದುಲ್ ಬಶೀರ್ ಕೋಟ ಪ್ರವಾಸಕ್ಕೆ ಹಸಿರು ಚಾಲನೆ ನೀಡಿದರು. ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವ ಅಧ್ಯಕ್ಷ ಕೆ.ರತ್ನಾಕರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.<br /> <br /> ರೋಟರಿ ಅಧ್ಯಕ್ಷ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ, ಮಹಾವಿಷ್ಣು ಯುವಕ ಸಂಘದ ಗೌರವಾಧ್ಯಕ್ಷ ರಾಘವೇಂದ್ರ ಚರಣ್ ನಾವುಡ, ರಾಜ್ಯ ಯುವ ಪ್ರಶಸ್ತಿ ಪಡೆದ ನರಸಿಂಹ ಗಾಣಿಗ ಹರೆಗೋಡು, ಮನೋಜ್ ನಾಯರ್, ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಂದಾಪುರ: </strong>ರೋಟರಿ ಕ್ಲಬ್ ಕುಂದಾಪುರದ ವತಿಯಿಂದ ತಾಲ್ಲೂಕಿನ ವಿವಿಧ ಗ್ರಾಮದ ರೈತರಿಗೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೃಷಿ ಅಧ್ಯಯನ ಕೇಂದ್ರಕ್ಕೆ ಕೃಷಿ ಇತ್ತೀಚೆಗೆ ಅಧ್ಯಯನ ಪ್ರವಾಸವನ್ನು ಕೈಗೊಳ್ಳಲಾಯಿತು.<br /> <br /> ತೋಟಗಾರಿಕೆ ಇಲಾಖೆ, ಪ್ಲೆಸೆಂಟ್ ಕುಂದಾಪುರ, ಪ್ರಕೃತಿ ಗ್ರಾಮೀಣ ವಿಕಾಸ ಸಂಘ ಹಾಗೂ ಹೆಮ್ಮಾಡಿಯ ಮಹಾವಿಷ್ಣು ಯುವಕ ಸಂಘ ಹರೆಗೋಡು ಸಂಯುಕ್ತ ಆಶ್ರಯದಲ್ಲಿ ರೋಟರಿ ಸಮಗ್ರ ಸಮುದಾಯ ಅಭಿವೃದ್ಧಿ ಯೋಜನೆಯಡಿ ಹಮ್ಮಿಕೊಂಡಿರುವ ಈ ಕಾರ್ಯಕ್ರಮಕ್ಕೆ ಉದ್ಯಮಿ ಅಬ್ದುಲ್ ಬಶೀರ್ ಕೋಟ ಪ್ರವಾಸಕ್ಕೆ ಹಸಿರು ಚಾಲನೆ ನೀಡಿದರು. ರೋಟರಿ ಕ್ಲಬ್ ಕುಂದಾಪುರದ ನಿಕಟಪೂರ್ವ ಅಧ್ಯಕ್ಷ ಕೆ.ರತ್ನಾಕರ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.<br /> <br /> ರೋಟರಿ ಅಧ್ಯಕ್ಷ ಕೊಡ್ಲಾಡಿ ಸುಭಾಶ್ಚಂದ್ರ ಶೆಟ್ಟಿ, ತೋಟಗಾರಿಕಾ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ, ಮಹಾವಿಷ್ಣು ಯುವಕ ಸಂಘದ ಗೌರವಾಧ್ಯಕ್ಷ ರಾಘವೇಂದ್ರ ಚರಣ್ ನಾವುಡ, ರಾಜ್ಯ ಯುವ ಪ್ರಶಸ್ತಿ ಪಡೆದ ನರಸಿಂಹ ಗಾಣಿಗ ಹರೆಗೋಡು, ಮನೋಜ್ ನಾಯರ್, ಪ್ರಕಾಶ್ಚಂದ್ರ ಶೆಟ್ಟಿ ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>