ಶಿವಗಂಗಾ: ರೈತರಿಗೆ ರಸಗೊಬ್ಬರ ವಿತರಣೆ
ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ರೈತರಿಗೆ ರಸಗೊಬ್ಬರ ವಿತರಿಸಲಾಯಿತು
ಈ ಸಂದರ್ಭದಲ್ಲಿ 2012-13ನೇ ಸಾಲಿನ ಮುಂಗಾರು ಹಂಗಾಮಿಗೆ 26 ಜನರಿಗೆ ್ಙ 11.50 ಲಕ್ಷ ಬೆಳೆ ಸಾಲವನ್ನು ಸರ್ಕಾರದ ಶೂನ್ಯ ಬಡ್ಡಿ ಯೋಜನೆಯಲ್ಲಿ ವಿತರಿಸಲಾಯಿತು.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನ ನಿರ್ದೇಶಕ ಎಸ್.ಆರ್. ಗಿರೀಶ್, ಸಂಘದ ಅಧ್ಯಕ್ಷ ಬಿ. ಶೇಖರಪ್ಪ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಸಿ. ನಾಗರಾಜ್ ಹಾಜರಿದ್ದರು.
10ಕ್ಕೆ ಪ್ರತಿಭಟನೆ
ತಾಲ್ಲೂಕಿನ ತುರುವನೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜುಲೈ 10ರಂದು ಬೆಳಿಗ್ಗೆ 11ಕ್ಕೆ ಬೀಗ ಹಾಕುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮಸ್ಥರಾದ ಆರ್. ವಿರೂಪಾಕ್ಷಪ್ಪ, ಪಿ. ಗಂಗಾಧರ್, ಭೀಮರಾಜ್, ಸತ್ಯನಾರಾಯಣ್ ತಿಳಿಸಿದ್ದಾರೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.