<p>ಶೃಂಗೇರಿ: ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯತಿಯ ಕೃಷಿಕರೊಬ್ಬರ ಮನೆಗೆ ನಕ್ಸಲರು ಭೇಟಿ ನೀಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.<br /> ರಾತ್ರಿ 8 ಗಂಟೆ ಸುಮಾರಿಗೆ ನಾಯಿನಾಡಿನ ಕೃಷಿಕ ಆನಂದರಾವ್ ಅವರ ಮನೆಗೆ ಮುಂಡಗಾರು ಲತಾ ನೇತೃತ್ವದ ನಾಲ್ವರು ನಕ್ಸಲರು ಭೇಟಿ ನೀಡಿದ್ದು, ಸ್ಥಳೀಯ ಸಮಸ್ಯೆಗಳು ಹಾಗೂ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.<br /> <br /> ಈ ಸಂದರ್ಭದಲ್ಲಿ ಒತ್ತುವರಿ ಸಮಸ್ಯೆ ಹಾಗೂ ಹುಲಿಯೋಜನೆ ಕುರಿತು ಮಾಹಿತಿ ಪಡೆಯುವುದರೊಂದಿಗೆ ನಕ್ಸಲ್ ಸಂಘಟನೆಗೆ ಬೆಂಬಲ ನೀಡುವಂತೆ ಕೋರಿ ಪ್ರತಿ ವರ್ಷ 25 ಸಾವಿರ ದೇಣಿಗೆ ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶೃಂಗೇರಿ: ತಾಲ್ಲೂಕಿನ ನೆಮ್ಮಾರು ಗ್ರಾಮ ಪಂಚಾಯತಿಯ ಕೃಷಿಕರೊಬ್ಬರ ಮನೆಗೆ ನಕ್ಸಲರು ಭೇಟಿ ನೀಡಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.<br /> ರಾತ್ರಿ 8 ಗಂಟೆ ಸುಮಾರಿಗೆ ನಾಯಿನಾಡಿನ ಕೃಷಿಕ ಆನಂದರಾವ್ ಅವರ ಮನೆಗೆ ಮುಂಡಗಾರು ಲತಾ ನೇತೃತ್ವದ ನಾಲ್ವರು ನಕ್ಸಲರು ಭೇಟಿ ನೀಡಿದ್ದು, ಸ್ಥಳೀಯ ಸಮಸ್ಯೆಗಳು ಹಾಗೂ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು.<br /> <br /> ಈ ಸಂದರ್ಭದಲ್ಲಿ ಒತ್ತುವರಿ ಸಮಸ್ಯೆ ಹಾಗೂ ಹುಲಿಯೋಜನೆ ಕುರಿತು ಮಾಹಿತಿ ಪಡೆಯುವುದರೊಂದಿಗೆ ನಕ್ಸಲ್ ಸಂಘಟನೆಗೆ ಬೆಂಬಲ ನೀಡುವಂತೆ ಕೋರಿ ಪ್ರತಿ ವರ್ಷ 25 ಸಾವಿರ ದೇಣಿಗೆ ನೀಡುವಂತೆ ತಿಳಿಸಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>