<p><strong>ಶಿವಮೊಗ್ಗ: </strong>ಸ್ಪೇನ್ ದೇಶದ ಜರ್ಗೋಟ್ ನಗರದಲ್ಲಿ ಇದೇ 11ರಿಂದ 22 ರವರೆಗೆ ನಡೆಯುವ ಅಂಧರ ವಿಶ್ವ ಕಪ್ ಚೆಸ್ ಪಂದ್ಯಾವಳಿಯಲ್ಲಿ ನಗರದ ನಳಂದ ಚೆಸ್ ಅಕಾಡೆಮಿಯ ಶ್ರೀಕೃಷ್ಣ ಉಡುಪ ಮತ್ತು ಕಿಶನ್ ಗಂಗೊಳ್ಳಿ ಸ್ಪರ್ಧಿಸಲಿದ್ದಾರೆ.<br /> <br /> ಕಳೆದ ವರ್ಷ ಚೆನ್ನೈನಲ್ಲಿ ನಡೆದ ಅಂಧರ ಚೆಸ್ ಒಲಿಂಪಿಯಾಡ್ನಲ್ಲಿ ಭಾರತ ತಂಡ ಐದನೇ ಸ್ಥಾನ ಗಳಿಸಿತ್ತು. ಒಲಿಂಪಿಯಾಡ್ನಲ್ಲಿ ಮೊದಲ 16 ಸ್ಥಾನ ಪಡೆಯುವ ತಂಡಗಳು, ಮುಂದಿನ ಹಂತವಾದ ವಿಶ್ವಕಪ್ಗೆ ಅರ್ಹತೆ ಪಡೆಯುತ್ತವೆ. ಈ ಹಿನ್ನೆಲೆಯಲ್ಲಿ ಭಾರತವೂ ಅರ್ಹತೆ ಗಳಿಸಿದ್ದು, ಕರ್ನಾಟಕದ ಈ ಇಬ್ಬರು ಸ್ಥಾನ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ಸ್ಪೇನ್ ದೇಶದ ಜರ್ಗೋಟ್ ನಗರದಲ್ಲಿ ಇದೇ 11ರಿಂದ 22 ರವರೆಗೆ ನಡೆಯುವ ಅಂಧರ ವಿಶ್ವ ಕಪ್ ಚೆಸ್ ಪಂದ್ಯಾವಳಿಯಲ್ಲಿ ನಗರದ ನಳಂದ ಚೆಸ್ ಅಕಾಡೆಮಿಯ ಶ್ರೀಕೃಷ್ಣ ಉಡುಪ ಮತ್ತು ಕಿಶನ್ ಗಂಗೊಳ್ಳಿ ಸ್ಪರ್ಧಿಸಲಿದ್ದಾರೆ.<br /> <br /> ಕಳೆದ ವರ್ಷ ಚೆನ್ನೈನಲ್ಲಿ ನಡೆದ ಅಂಧರ ಚೆಸ್ ಒಲಿಂಪಿಯಾಡ್ನಲ್ಲಿ ಭಾರತ ತಂಡ ಐದನೇ ಸ್ಥಾನ ಗಳಿಸಿತ್ತು. ಒಲಿಂಪಿಯಾಡ್ನಲ್ಲಿ ಮೊದಲ 16 ಸ್ಥಾನ ಪಡೆಯುವ ತಂಡಗಳು, ಮುಂದಿನ ಹಂತವಾದ ವಿಶ್ವಕಪ್ಗೆ ಅರ್ಹತೆ ಪಡೆಯುತ್ತವೆ. ಈ ಹಿನ್ನೆಲೆಯಲ್ಲಿ ಭಾರತವೂ ಅರ್ಹತೆ ಗಳಿಸಿದ್ದು, ಕರ್ನಾಟಕದ ಈ ಇಬ್ಬರು ಸ್ಥಾನ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>