ಶ್ರೀಗಂಧ ಮರ ರಾಜ್ಯ ವೃಕ್ಷ
ಬೆಂಗಳೂರು: ಶ್ರೀಗಂಧ ಮರವನ್ನು ರಾಜ್ಯವೃಕ್ಷವೆಂದು ಘೋಷಿಸಲು ಸರ್ಕಾರ ತೀರ್ಮಾನಿಸಿದ್ದು, ಒಂದೆರಡು ದಿನಗಳಲ್ಲಿ ಅಧಿಸೂಚನೆ ಹೊರಬೀಳುವ ಸಾಧ್ಯತೆ ಇದೆ. ಕರ್ನಾಟಕ ಗಂಧದ ನಾಡು. ಹೀಗಾಗಿ ಶ್ರೀಗಂಧ ಮರವನ್ನೇ ರಾಜ್ಯ ವೃಕ್ಷವೆಂದು ಘೋಷಿಸಲು ನಿರ್ಧರಿಸಿ ಅರಣ್ಯ ಸಚಿವ ಸಿ.ಎಚ್.ವಿಜಯಶಂಕರ್ ಆದೇಶ ಹೊರಡಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.