<p><strong>ಅರ್ಜಿ ಆಹ್ವಾನ</strong><br /> ಸತ್ಯ ಸಾಯಿ ಮಹಿಳಾ ಚಾರಿಟಬಲ್ ಟ್ರಸ್ಟ್ ನಡೆಸುತ್ತಿರುವ ಸತ್ಯ ಭಾರತಿ ಆಶ್ರಮದ ಶಾಲೆಗೆ 6 ವರ್ಷ ದಾಟಿದ ಮಕ್ಕಳ ಪ್ರವೇಶಕ್ಕಾಗಿ ಪೋಷಕರಿಂದ ಅರ್ಜಿ ಆಹ್ವಾನಿಸಿದೆ.<br /> ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಉಚಿತ ವಸತಿ ಮತ್ತು ವಿದ್ಯಾಭ್ಯಾಸದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ. <strong>ವಿಳಾಸ: </strong>ಸತ್ಯ ಸಾಯಿ ಮಹಿಳಾ ಚಾರಿಟಬಲ್ ಟ್ರಸ್ಟ್, ನಂ.40/1, ನಾಗದೇವನಹಳ್ಳಿ, ಜ್ಞಾನಭಾರತಿ ಅಂಚೆ.<strong> ವಿವರಗಳಿಗೆ:</strong> 90606 70793.<br /> <br /> <strong>ಅಧಿಕಾರ ಸ್ವೀಕಾರ</strong><br /> ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ನೇಮಕಗೊಂಡಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದರು.<br /> <br /> <strong>ಉಚಿತ ಧ್ಯಾನ ಶಿಬಿರ</strong><br /> ಇಂಪೀರಿಯನ್ಸ್ ಸಂಸ್ಥೆಯು ಜೂನ್ 22 ಮತ್ತು 23 ರಂದು ಉಚಿತ ಧ್ಯಾನ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಶಿಬಿರದಲ್ಲಿ `ಪ್ರಾಣಾಹುತಿ ಸಹಿತ ಧ್ಯಾನ'ದ ಪರಿಚಯ ಮಾಡಿಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆಸಕ್ತರು ಹೆಸರು ನೊಂದಣಿಗಾಗಿ ವೆಬ್ಸೈಟ್ ಡಿಡಿಡಿ.ಠ್ಟಜ್ಟಿಞಚ್ಚಛ್ಟ.ಟ್ಟಜ ಗೆ ಸಂಪರ್ಕಿಸಬಹುದು.<br /> <strong>ಮಾಹಿತಿಗಾಗಿ: </strong>99865 00044.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರ್ಜಿ ಆಹ್ವಾನ</strong><br /> ಸತ್ಯ ಸಾಯಿ ಮಹಿಳಾ ಚಾರಿಟಬಲ್ ಟ್ರಸ್ಟ್ ನಡೆಸುತ್ತಿರುವ ಸತ್ಯ ಭಾರತಿ ಆಶ್ರಮದ ಶಾಲೆಗೆ 6 ವರ್ಷ ದಾಟಿದ ಮಕ್ಕಳ ಪ್ರವೇಶಕ್ಕಾಗಿ ಪೋಷಕರಿಂದ ಅರ್ಜಿ ಆಹ್ವಾನಿಸಿದೆ.<br /> ಶಾಲೆಗೆ ಆಯ್ಕೆಯಾದ ಮಕ್ಕಳಿಗೆ ಉಚಿತ ವಸತಿ ಮತ್ತು ವಿದ್ಯಾಭ್ಯಾಸದ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದು ತಿಳಿಸಿದೆ. <strong>ವಿಳಾಸ: </strong>ಸತ್ಯ ಸಾಯಿ ಮಹಿಳಾ ಚಾರಿಟಬಲ್ ಟ್ರಸ್ಟ್, ನಂ.40/1, ನಾಗದೇವನಹಳ್ಳಿ, ಜ್ಞಾನಭಾರತಿ ಅಂಚೆ.<strong> ವಿವರಗಳಿಗೆ:</strong> 90606 70793.<br /> <br /> <strong>ಅಧಿಕಾರ ಸ್ವೀಕಾರ</strong><br /> ಬೆಂಗಳೂರು ವಿಶ್ವವಿದ್ಯಾಲಯದ ಡಾ.ಬಿ.ಆರ್.ಅಂಬೇಡ್ಕರ್ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರದ ನಿರ್ದೇಶಕರಾಗಿ ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ನೇಮಕಗೊಂಡಿದ್ದು, ಬುಧವಾರ ಅಧಿಕಾರ ಸ್ವೀಕರಿಸಿದರು.<br /> <br /> <strong>ಉಚಿತ ಧ್ಯಾನ ಶಿಬಿರ</strong><br /> ಇಂಪೀರಿಯನ್ಸ್ ಸಂಸ್ಥೆಯು ಜೂನ್ 22 ಮತ್ತು 23 ರಂದು ಉಚಿತ ಧ್ಯಾನ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಶಿಬಿರದಲ್ಲಿ `ಪ್ರಾಣಾಹುತಿ ಸಹಿತ ಧ್ಯಾನ'ದ ಪರಿಚಯ ಮಾಡಿಕೊಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಆಸಕ್ತರು ಹೆಸರು ನೊಂದಣಿಗಾಗಿ ವೆಬ್ಸೈಟ್ ಡಿಡಿಡಿ.ಠ್ಟಜ್ಟಿಞಚ್ಚಛ್ಟ.ಟ್ಟಜ ಗೆ ಸಂಪರ್ಕಿಸಬಹುದು.<br /> <strong>ಮಾಹಿತಿಗಾಗಿ: </strong>99865 00044.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>