<p>ಯಲಹಂಕ: ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ವಿದ್ವಾಂಸರನ್ನು ಗೌರವಿಸುವುದರ ಜೊತೆಗೆ ನಮ್ಮ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.<br /> <br /> ಅಮೃತಹಳ್ಳಿಯ ಗೋವಿಂದಪ್ಪ ಬಡಾವಣೆಯಲ್ಲಿ ಶ್ರೀರಾಮ ಸೇವಾ ಪ್ರತಿಷ್ಠಾನ ಟ್ರಸ್ಟ್ನ ವತಿಯಿಂದ ಶ್ರೀರಾಮ ದೇವಾಲಯದಲ್ಲಿ ಏರ್ಪಡಿಸ್ದ್ದಿದ ಪುರಂದರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನಾ ಮಹೋತ್ಸವ ಹಾಗೂ ಸಂಗೀತ ವಿದ್ವಾಂಸರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.<br /> <br /> ಸಂಗೀತ ವಿದ್ವಾಂಸ ನೀಲಾ ರಾಮಗೋಪಾಲ್, ಮೃದಂಗ ವಿದ್ವಾಂಸಎ.ವಿ.ಆನಂದ್, ಘಟಂ ವಿದ್ವಾಂಸ ಎಂ.ಎ.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.<br /> <br /> ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ, ಬಿಬಿಎಂಪಿ ಸದಸ್ಯ ಎಂ.ಮುನಿರಾಜು, ಹನುಮಂತಪ್ಪ, ವೆಂಕಟೇಶ್, ಮುನಿರಾಜು, ಟಿ.ಎಸ್. ಚಂದ್ರಶೇಖರ್, ಟ್ರಸ್ಟ್ನ ಅಧ್ಯಕ್ಷ ಎಂ. ಕೋದಂಡರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ವಿದ್ವಾಂಸರನ್ನು ಗೌರವಿಸುವುದರ ಜೊತೆಗೆ ನಮ್ಮ ಸಂಗೀತ ಪರಂಪರೆಯನ್ನು ಉಳಿಸಿ ಬೆಳೆಸಬೇಕಾದುದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಎಸ್.ಆರ್.ವಿಶ್ವನಾಥ್ ಹೇಳಿದರು.<br /> <br /> ಅಮೃತಹಳ್ಳಿಯ ಗೋವಿಂದಪ್ಪ ಬಡಾವಣೆಯಲ್ಲಿ ಶ್ರೀರಾಮ ಸೇವಾ ಪ್ರತಿಷ್ಠಾನ ಟ್ರಸ್ಟ್ನ ವತಿಯಿಂದ ಶ್ರೀರಾಮ ದೇವಾಲಯದಲ್ಲಿ ಏರ್ಪಡಿಸ್ದ್ದಿದ ಪುರಂದರ, ತ್ಯಾಗರಾಜರ ಮತ್ತು ಕನಕದಾಸರ ಆರಾಧನಾ ಮಹೋತ್ಸವ ಹಾಗೂ ಸಂಗೀತ ವಿದ್ವಾಂಸರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.<br /> <br /> ಸಂಗೀತ ವಿದ್ವಾಂಸ ನೀಲಾ ರಾಮಗೋಪಾಲ್, ಮೃದಂಗ ವಿದ್ವಾಂಸಎ.ವಿ.ಆನಂದ್, ಘಟಂ ವಿದ್ವಾಂಸ ಎಂ.ಎ.ಕೃಷ್ಣಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಯಿತು.<br /> <br /> ಬಿಜೆಪಿ ರಾಜ್ಯ ಕಾರ್ಯದರ್ಶಿ ಎ.ರವಿ, ಬಿಬಿಎಂಪಿ ಸದಸ್ಯ ಎಂ.ಮುನಿರಾಜು, ಹನುಮಂತಪ್ಪ, ವೆಂಕಟೇಶ್, ಮುನಿರಾಜು, ಟಿ.ಎಸ್. ಚಂದ್ರಶೇಖರ್, ಟ್ರಸ್ಟ್ನ ಅಧ್ಯಕ್ಷ ಎಂ. ಕೋದಂಡರಾಮು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>