<p><strong>ಬೆಂಗಳೂರು: `</strong>ಯುಗಾದಿ ಉತ್ಸವ~ದ ಅಂಗವಾಗಿ ತ್ರಿದಳ ಸಂಸ್ಥೆಯವರು, `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪ್ರಾಯೋಜಕತ್ವದಲ್ಲಿ ಭಾನುವಾರ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ವಿದ್ವಾನ್ ಆರ್.ಕೆ. ಪದ್ಮನಾಭ ಅವರ ಸಂವಾದ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದಾರೆ.<br /> <br /> ಕೆ.ಆರ್.ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಸಂಜೆ 5.30ರಿಂದ ರಾತ್ರಿ 9 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಟಿಕೆಟ್ ದರ 100 ರೂಪಾಯಿಯಾಗಿರುತ್ತದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಟಿಕೆಟ್ ನೀಡಲಾಗುತ್ತದೆ. ಆಸಕ್ತರು ಭಾಗವಹಿಸುವಂತೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: `</strong>ಯುಗಾದಿ ಉತ್ಸವ~ದ ಅಂಗವಾಗಿ ತ್ರಿದಳ ಸಂಸ್ಥೆಯವರು, `ಪ್ರಜಾವಾಣಿ~ ಹಾಗೂ `ಡೆಕ್ಕನ್ ಹೆರಾಲ್ಡ್~ ಪ್ರಾಯೋಜಕತ್ವದಲ್ಲಿ ಭಾನುವಾರ ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ವಿದ್ವಾನ್ ಆರ್.ಕೆ. ಪದ್ಮನಾಭ ಅವರ ಸಂವಾದ ಹಾಗೂ ಸಂಗೀತ ಕಾರ್ಯಕ್ರಮ ಆಯೋಜಿಸಿದ್ದಾರೆ.<br /> <br /> ಕೆ.ಆರ್.ರಸ್ತೆಯಲ್ಲಿರುವ ಕುವೆಂಪು ಕಲಾಕ್ಷೇತ್ರದಲ್ಲಿ ಸಂಜೆ 5.30ರಿಂದ ರಾತ್ರಿ 9 ಗಂಟೆವರೆಗೆ ಕಾರ್ಯಕ್ರಮ ನಡೆಯಲಿದ್ದು, ಪ್ರತಿ ಟಿಕೆಟ್ ದರ 100 ರೂಪಾಯಿಯಾಗಿರುತ್ತದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲೂ ಟಿಕೆಟ್ ನೀಡಲಾಗುತ್ತದೆ. ಆಸಕ್ತರು ಭಾಗವಹಿಸುವಂತೆ ಕೋರಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>