<p><strong>ರಾಜರಾಜೇಶ್ವರಿನಗರ</strong>: `ನೆಲ, ಜಲ, ಭಾಷೆ, ಸಂಸ್ಕೃತಿ ವಿಷಯದಲ್ಲಿ ಕನ್ನಡಿಗರು ಸಂಘಟಿತರಾಗಿ ಕನ್ನಡ ನಾಡನ್ನು ರಕ್ಷಿಸಲು ಮುಂದಾಗಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಸಾರ್ಥಕವಾಗುತ್ತದೆ~ ಎಂದು ಕಾಂಗ್ರೆಸ್ ರಾಜರಾಜೇಶ್ವರಿನಗರ ಕ್ಷೇತ್ರ ಘಟಕದ ಅಧ್ಯಕ್ಷ ಎಂ.ರಾಜ್ಕುಮಾರ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಬಡವರಿಗೆ ಬಟ್ಟೆ ವಿತರಣೆ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಿ ಅವರು ಮಾತನಾಡಿದರು. <br /> <br /> ವಾರ್ಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ವಿವಿಧ ಘಟಕಗಳ ಅಧ್ಯಕ್ಷರಾದ ಚಂದ್ರು, ಅರುಣ್ ಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜರಾಜೇಶ್ವರಿನಗರ</strong>: `ನೆಲ, ಜಲ, ಭಾಷೆ, ಸಂಸ್ಕೃತಿ ವಿಷಯದಲ್ಲಿ ಕನ್ನಡಿಗರು ಸಂಘಟಿತರಾಗಿ ಕನ್ನಡ ನಾಡನ್ನು ರಕ್ಷಿಸಲು ಮುಂದಾಗಬೇಕು. ಆಗ ಮಾತ್ರ ಕನ್ನಡ ರಾಜ್ಯೋತ್ಸವ ಆಚರಣೆ ಸಾರ್ಥಕವಾಗುತ್ತದೆ~ ಎಂದು ಕಾಂಗ್ರೆಸ್ ರಾಜರಾಜೇಶ್ವರಿನಗರ ಕ್ಷೇತ್ರ ಘಟಕದ ಅಧ್ಯಕ್ಷ ಎಂ.ರಾಜ್ಕುಮಾರ್ ಅಭಿಪ್ರಾಯಪಟ್ಟರು.<br /> <br /> ಪಟ್ಟಣದಲ್ಲಿ ಗುರುವಾರ ನಡೆದ ರಾಜ್ಯೋತ್ಸವ ಹಾಗೂ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಬಡವರಿಗೆ ಬಟ್ಟೆ ವಿತರಣೆ ಹಾಗೂ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ಸಹಾಯ ನೀಡಿ ಅವರು ಮಾತನಾಡಿದರು. <br /> <br /> ವಾರ್ಡ್ ಅಧ್ಯಕ್ಷ ಶ್ರೀನಿವಾಸ ಮೂರ್ತಿ, ವಿವಿಧ ಘಟಕಗಳ ಅಧ್ಯಕ್ಷರಾದ ಚಂದ್ರು, ಅರುಣ್ ಗೌಡ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>