<p><strong>ಬೆಂಗಳೂರು</strong>: ‘ಸರ್ಕಾರ ಗಿರಣಿಗಳ ಮಾಲೀಕರ ಜೊತೆ ಸಮಾಲೋಚಿಸಿ ಶೀಘ್ರ ಸರಿಯಾದ ಲೆವಿ ಪ್ರಮಾಣ ವನ್ನು ನಿಗದಿಪಡಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.<br /> <br /> ‘ಸರ್ಕಾರವು ಅಕ್ಕಿ ಗಿರಣಿಗಳಿಂದ 2013–14ನೇ ಸಾಲಿನಲ್ಲಿ 13 ಲಕ್ಷ ಟನ್ಗಿಂತಲೂ ಹೆಚ್ಚು ಅಕ್ಕಿಯನ್ನು ಲೆವಿ ಮೂಲಕ ಸಂಗ್ರಹಿಸುವ ಗುರಿ ಹೊಂದಿದೆ.<br /> <br /> ಸರ್ಕಾರದ ಈ ಕ್ರಮ ಅವೈಜ್ಞಾನಿಕವಾದುದ್ದು. ಈ ಕೆಟ್ಟ ಲೆವಿ ಪದ್ಧತಿಯನ್ನು ರಾಜ್ಯದಲ್ಲಿ ರದ್ದುಪಡಿಸಬೇಕು ಎಂದು ಸೋಮ ವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಸರ್ಕಾರ ಗಿರಣಿಗಳ ಮಾಲೀಕರ ಜೊತೆ ಸಮಾಲೋಚಿಸಿ ಶೀಘ್ರ ಸರಿಯಾದ ಲೆವಿ ಪ್ರಮಾಣ ವನ್ನು ನಿಗದಿಪಡಿಸಬೇಕು’ ಎಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆಯ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.<br /> <br /> ‘ಸರ್ಕಾರವು ಅಕ್ಕಿ ಗಿರಣಿಗಳಿಂದ 2013–14ನೇ ಸಾಲಿನಲ್ಲಿ 13 ಲಕ್ಷ ಟನ್ಗಿಂತಲೂ ಹೆಚ್ಚು ಅಕ್ಕಿಯನ್ನು ಲೆವಿ ಮೂಲಕ ಸಂಗ್ರಹಿಸುವ ಗುರಿ ಹೊಂದಿದೆ.<br /> <br /> ಸರ್ಕಾರದ ಈ ಕ್ರಮ ಅವೈಜ್ಞಾನಿಕವಾದುದ್ದು. ಈ ಕೆಟ್ಟ ಲೆವಿ ಪದ್ಧತಿಯನ್ನು ರಾಜ್ಯದಲ್ಲಿ ರದ್ದುಪಡಿಸಬೇಕು ಎಂದು ಸೋಮ ವಾರ ಅವರು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>