<p>ಬಾಗೇಪಲ್ಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಂಗವಿಕಲರ ನಿರ್ವಹಣೆಗಾಗಿ ಬರುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳ ೀಕೆಂದು ವಿಶ್ವೇಶ್ವರಯ್ಯ ಅಂಗವಿಕಲರ ರೂರಲ್ ಡೆವಲೆಂಪ್ಮೆಂಟ್ ಅಂಡ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಗಂಗೇನಾಯ್ಕ ತಿಳಿಸಿದರು. <br /> <br /> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈಚೆಗೆ ವಿಶ್ವೇಶ್ವರಯ್ಯ ಅಂಗವಿಕಲರ ರೂರಲ್ ಡೆವಲೆಂಪ್ಮೆಂಟ್ ಅಂಡ್ ಎಜುಕೇಷನ್ ಟ್ರಸ್ಟ್ ವತಿಯಿಂದ ಎರ್ಪಡಿಸಲಾಗಿದ್ದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿ, ಅಫಘಾತ ಹಾಗೂ ಹುಟ್ಟಿನಲ್ಲಿ ಕೆಲ ತೊಂದರೆಗಳಿಂದ ವ್ಯಕ್ತಿಯಲ್ಲಿ ಅಂಗವಿಕಲತೆ ಆಗಿರಬಹುದು. ಆದರೆ ಸಮಾಜದಲ್ಲಿ ಇತರರಂತೆ ಎಂದು ತಿಳಿಯಬೇಕಾಗಿದೆ ಎಂದರು.<br /> <br /> ಸರ್ಕಾರ ಅಂಗವಿಕಲರ ಉದ್ಧಾರಕ್ಕಾಗಿ ಕೋಟ್ಯಂತರ ಹಣ ವಿತರಿಸುತ್ತಿದೆ. ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ಶೇ. 5ರಂತೆ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ನೀಡಲಾಗುತ್ತಿದೆ. ಆದರೆ ಸೌಲಭ್ಯಗಳ ವಿವರ ಅಂಗವಿಕಲರಿಗೆ ತಿಳಿಯದೆ ದುರುಪಯೋಗವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಭೆಯಲ್ಲಿ ಟ್ರಸ್ಟ್ನ ಉಪಾಧ್ಯಕ್ಷ ವೆಂಕಟರವಣಪ್ಪ, ಕಾರ್ಯದರ್ಶಿ ನಾಗರಾಜ, ಖಜಾಂಚಿ ಮದ್ದರೆಡ್ಡಿ, ಮಹಿಳಾ ಪ್ರತಿನಿಧಿ ಲಲಿತಾದೇವಿ, ವೆಂಕಟರಮಣಪ್ಪ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಅಂಗವಿಕಲರ ನಿರ್ವಹಣೆಗಾಗಿ ಬರುತ್ತಿರುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳ ೀಕೆಂದು ವಿಶ್ವೇಶ್ವರಯ್ಯ ಅಂಗವಿಕಲರ ರೂರಲ್ ಡೆವಲೆಂಪ್ಮೆಂಟ್ ಅಂಡ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಗಂಗೇನಾಯ್ಕ ತಿಳಿಸಿದರು. <br /> <br /> ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಈಚೆಗೆ ವಿಶ್ವೇಶ್ವರಯ್ಯ ಅಂಗವಿಕಲರ ರೂರಲ್ ಡೆವಲೆಂಪ್ಮೆಂಟ್ ಅಂಡ್ ಎಜುಕೇಷನ್ ಟ್ರಸ್ಟ್ ವತಿಯಿಂದ ಎರ್ಪಡಿಸಲಾಗಿದ್ದ ಸರ್ವಸದಸ್ಯರ ಸಭೆಯಲ್ಲಿ ಮಾತನಾಡಿ, ಅಫಘಾತ ಹಾಗೂ ಹುಟ್ಟಿನಲ್ಲಿ ಕೆಲ ತೊಂದರೆಗಳಿಂದ ವ್ಯಕ್ತಿಯಲ್ಲಿ ಅಂಗವಿಕಲತೆ ಆಗಿರಬಹುದು. ಆದರೆ ಸಮಾಜದಲ್ಲಿ ಇತರರಂತೆ ಎಂದು ತಿಳಿಯಬೇಕಾಗಿದೆ ಎಂದರು.<br /> <br /> ಸರ್ಕಾರ ಅಂಗವಿಕಲರ ಉದ್ಧಾರಕ್ಕಾಗಿ ಕೋಟ್ಯಂತರ ಹಣ ವಿತರಿಸುತ್ತಿದೆ. ಸರ್ಕಾರದಿಂದ ಮನೆಗಳ ನಿರ್ಮಾಣಕ್ಕೆ ಶೇ. 5ರಂತೆ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ನೀಡಲಾಗುತ್ತಿದೆ. ಆದರೆ ಸೌಲಭ್ಯಗಳ ವಿವರ ಅಂಗವಿಕಲರಿಗೆ ತಿಳಿಯದೆ ದುರುಪಯೋಗವಾಗುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.<br /> <br /> ಸಭೆಯಲ್ಲಿ ಟ್ರಸ್ಟ್ನ ಉಪಾಧ್ಯಕ್ಷ ವೆಂಕಟರವಣಪ್ಪ, ಕಾರ್ಯದರ್ಶಿ ನಾಗರಾಜ, ಖಜಾಂಚಿ ಮದ್ದರೆಡ್ಡಿ, ಮಹಿಳಾ ಪ್ರತಿನಿಧಿ ಲಲಿತಾದೇವಿ, ವೆಂಕಟರಮಣಪ್ಪ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>