<p>ಪೀಣ್ಯ ದಾಸರಹಳ್ಳಿ: `ಹುಟ್ಟು ಸಾವಿನ ನಡುವೆ ಸಾಧಿಸುವ ಛಲವನ್ನು ಬೆಳಸಿಕೊಂಡು ಸಮಾಜಕ್ಕೆ ನೆನಪುಳಿಯುವಂತಹ ಕೊಡುಗೆಯನ್ನು ದೇಶಕ್ಕೆ ಬಿಟ್ಟು ಹೋಗಬೇಕು. ಆಗ ನಿಮ್ಮ ಹೆಸರು ಶಾಶ್ವತವಾಗಿ ಉಳಿಯಲಿದೆ~ ಎಂದು ಶಾಸಕ ಎಸ್.ಮುನಿರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹೆಸರಘಟ್ಟ ರಸ್ತೆಯ ಲಕ್ಷ್ಮೀಪುರದಲ್ಲಿರುವ ಅಶೋಕ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಜ್ಞಾನ ಉದ್ಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಕೆ.ಆರ್.ಪ್ರಭು ಮಾತನಾಡಿದರು. ಕ್ರಿಕೆಟ್ ಆಟಗಾರ ದೊಡ್ಡ ಗಣೇಶ್, ಶಿಕ್ಷಣ ತಜ್ಞ ದಿಕ್ಷೀತ್, ಶಾಲೆಯ ಸಂಸ್ಥಾಪಕರಾದ ಕೆ.ಸಿ.ಅಶೋಕ್, ಕೆ.ಸಿ.ಶ್ರೀನಿವಾಸ್, ದೇವಕಿ ಅಶೋಕ್ ಸ್ಥಳೀಯ ಮುಖಂಡರಾದ ಶಾಂತಮ್ಮ, ಜಗದೀಶ್, ಜಯರಾಮು, ವಿಜಯಕುಮಾರ್, ವಿನೋದ್, ನಾಗರಾಜು ಇತರರು ಹಾಜರಿದ್ದರು.<br /> <br /> ವಸ್ತು ಪ್ರರ್ದಶನ, ನೃತ್ಯ, ಚಿತ್ರ ಕಲೆ ಸೇರಿದಂತೆ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ: `ಹುಟ್ಟು ಸಾವಿನ ನಡುವೆ ಸಾಧಿಸುವ ಛಲವನ್ನು ಬೆಳಸಿಕೊಂಡು ಸಮಾಜಕ್ಕೆ ನೆನಪುಳಿಯುವಂತಹ ಕೊಡುಗೆಯನ್ನು ದೇಶಕ್ಕೆ ಬಿಟ್ಟು ಹೋಗಬೇಕು. ಆಗ ನಿಮ್ಮ ಹೆಸರು ಶಾಶ್ವತವಾಗಿ ಉಳಿಯಲಿದೆ~ ಎಂದು ಶಾಸಕ ಎಸ್.ಮುನಿರಾಜು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಹೆಸರಘಟ್ಟ ರಸ್ತೆಯ ಲಕ್ಷ್ಮೀಪುರದಲ್ಲಿರುವ ಅಶೋಕ್ ಇಂಟರ್ ನ್ಯಾಷನಲ್ ಶಾಲೆಯಲ್ಲಿ ವಿಜ್ಞಾನ ಉದ್ಯಾನವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಭಾರತೀಯ ವಿಜ್ಞಾನ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಕೆ.ಆರ್.ಪ್ರಭು ಮಾತನಾಡಿದರು. ಕ್ರಿಕೆಟ್ ಆಟಗಾರ ದೊಡ್ಡ ಗಣೇಶ್, ಶಿಕ್ಷಣ ತಜ್ಞ ದಿಕ್ಷೀತ್, ಶಾಲೆಯ ಸಂಸ್ಥಾಪಕರಾದ ಕೆ.ಸಿ.ಅಶೋಕ್, ಕೆ.ಸಿ.ಶ್ರೀನಿವಾಸ್, ದೇವಕಿ ಅಶೋಕ್ ಸ್ಥಳೀಯ ಮುಖಂಡರಾದ ಶಾಂತಮ್ಮ, ಜಗದೀಶ್, ಜಯರಾಮು, ವಿಜಯಕುಮಾರ್, ವಿನೋದ್, ನಾಗರಾಜು ಇತರರು ಹಾಜರಿದ್ದರು.<br /> <br /> ವಸ್ತು ಪ್ರರ್ದಶನ, ನೃತ್ಯ, ಚಿತ್ರ ಕಲೆ ಸೇರಿದಂತೆ ವಿವಿಧ ಸ್ಫರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>