<p>ಗೌರಿಬಿದನೂರು: ಸಾಹಿತ್ಯ ಸಂಸ್ಕೃತಿ ಕಲೆಗಳು ಮನುಷ್ಯನ ಬದುಕನ್ನು ತಿದ್ದುತ್ತವೆ. ಮನಸ್ಸನ್ನು ಅರಳಿಸುತ್ತವೆ. ಇವುಗಳ ಒಡನಾಟದಲ್ಲಿರುವವರು ಶಾಶ್ವತವಾಗಿ ಉಳಿಯುತ್ತಾರೆ ಎಂದು ಸಾಹಿತಿ ಡಾ.ರಂಗಾರೆಡ್ಡಿ ಕೋಡಿರಾಂಪುರ ಅಭಿಪ್ರಾಯಪಟ್ಟರು<br /> <br /> ಆಚಾರ್ಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ದೈವಿಕ್ ಪ್ರಕಾಶನ ಸೋಮವಾರ ಏರ್ಪಡಿಸಿದ್ದ ಸಾ.ನ. ಲಕ್ಷ್ಮಣಣಗೌಡ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.<br /> <br /> ಸಾಹಿತಿ ಡಾ.ರಾಮಕೃಷ್ಣೇಗೌಡ ಮಾತನಾಡಿ, ‘ಸಾಹಿತ್ಯ ರಚನೆಗೆ ಎಲ್ಲರೂ ಆಸಕ್ತಿ ತೋರಬೇಕು. ಎಲ್ಲ ರೀತಿಯ ನ್ಯೂನತೆ ಮತ್ತು ಅಡ್ಡಿ-ಆತಂಕಗಳನ್ನು ಮೀರಿ ನಿಲ್ಲಬೇಕು’ ಎಂದರು.<br /> ರಂಗಸಂಘಟಕ ಕಾ.ನಾ ಶ್ರೀ, ಆಚಾರ್ಯ ಕಾಲೇಜಿನ ಮಾಜಿ ಪ್ರಾಂಶುಪಾಲ ಬಿ.ಎನ್.ರಾಮಯ್ಯ, ಉಪನ್ಯಾಸಕರಾದ ಎಂ.ಟಿ ನರಸಿಂಹಮೂರ್ತಿ, ಸುನಂದ ಮತ್ತು ಡಿ.ಎಸ್ ಹನುಮಂತರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗೌರಿಬಿದನೂರು: ಸಾಹಿತ್ಯ ಸಂಸ್ಕೃತಿ ಕಲೆಗಳು ಮನುಷ್ಯನ ಬದುಕನ್ನು ತಿದ್ದುತ್ತವೆ. ಮನಸ್ಸನ್ನು ಅರಳಿಸುತ್ತವೆ. ಇವುಗಳ ಒಡನಾಟದಲ್ಲಿರುವವರು ಶಾಶ್ವತವಾಗಿ ಉಳಿಯುತ್ತಾರೆ ಎಂದು ಸಾಹಿತಿ ಡಾ.ರಂಗಾರೆಡ್ಡಿ ಕೋಡಿರಾಂಪುರ ಅಭಿಪ್ರಾಯಪಟ್ಟರು<br /> <br /> ಆಚಾರ್ಯ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ದೈವಿಕ್ ಪ್ರಕಾಶನ ಸೋಮವಾರ ಏರ್ಪಡಿಸಿದ್ದ ಸಾ.ನ. ಲಕ್ಷ್ಮಣಣಗೌಡ ಅವರ ಎರಡು ಕೃತಿಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.<br /> <br /> ಸಾಹಿತಿ ಡಾ.ರಾಮಕೃಷ್ಣೇಗೌಡ ಮಾತನಾಡಿ, ‘ಸಾಹಿತ್ಯ ರಚನೆಗೆ ಎಲ್ಲರೂ ಆಸಕ್ತಿ ತೋರಬೇಕು. ಎಲ್ಲ ರೀತಿಯ ನ್ಯೂನತೆ ಮತ್ತು ಅಡ್ಡಿ-ಆತಂಕಗಳನ್ನು ಮೀರಿ ನಿಲ್ಲಬೇಕು’ ಎಂದರು.<br /> ರಂಗಸಂಘಟಕ ಕಾ.ನಾ ಶ್ರೀ, ಆಚಾರ್ಯ ಕಾಲೇಜಿನ ಮಾಜಿ ಪ್ರಾಂಶುಪಾಲ ಬಿ.ಎನ್.ರಾಮಯ್ಯ, ಉಪನ್ಯಾಸಕರಾದ ಎಂ.ಟಿ ನರಸಿಂಹಮೂರ್ತಿ, ಸುನಂದ ಮತ್ತು ಡಿ.ಎಸ್ ಹನುಮಂತರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>