<p>ಪಣಂಬೂರು: ಮುಖ್ಯಮಂತ್ರಿ ಸದಾನಂದ ಗೌಡ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 8.15ರಲ್ಲಿ ಪಣಂಬೂರಿನಲ್ಲಿ ಸಂಭವಿಸಿದೆ.</p>.<p>ಮುಖ್ಯಮಂತ್ರಿ ಸದಾನಂದಗೌಡರು ಮನೆ ದೈವದ ಕೋಲಕ್ಕೆಂದು ಸುಳ್ಯಕ್ಕೆ ಹೋಗುತ್ತಿದ್ದಾಗ, ಪಣಂಬೂರಿನಲ್ಲಿ ಬೆಂಗಾವಲು ವಾಹನವು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆಯಿತು.<br /> <br /> ಮೃತ ವ್ಯಕ್ತಿಯು ಕುರ್ನಾಡಿನ ಚಂದ್ರಹಾಸ್ (46) ಎಂದು ತಿಳಿದು ಬಂದಿದೆ. ಅವರು ಸಿಪಿಸಿ ಕಂಪನಿಯ ನೌಕರರಾಗಿದ್ದರು. ಮೃತ ದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಣಂಬೂರು: ಮುಖ್ಯಮಂತ್ರಿ ಸದಾನಂದ ಗೌಡ ಅವರ ಬೆಂಗಾವಲಿನ ವಾಹನ ಡಿಕ್ಕಿ ಹೊಡೆದು ಪಾದಚಾರಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 8.15ರಲ್ಲಿ ಪಣಂಬೂರಿನಲ್ಲಿ ಸಂಭವಿಸಿದೆ.</p>.<p>ಮುಖ್ಯಮಂತ್ರಿ ಸದಾನಂದಗೌಡರು ಮನೆ ದೈವದ ಕೋಲಕ್ಕೆಂದು ಸುಳ್ಯಕ್ಕೆ ಹೋಗುತ್ತಿದ್ದಾಗ, ಪಣಂಬೂರಿನಲ್ಲಿ ಬೆಂಗಾವಲು ವಾಹನವು ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆಯಿತು.<br /> <br /> ಮೃತ ವ್ಯಕ್ತಿಯು ಕುರ್ನಾಡಿನ ಚಂದ್ರಹಾಸ್ (46) ಎಂದು ತಿಳಿದು ಬಂದಿದೆ. ಅವರು ಸಿಪಿಸಿ ಕಂಪನಿಯ ನೌಕರರಾಗಿದ್ದರು. ಮೃತ ದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>