<p>ರಾಯಚೂರು: ಲೋಕಸಭಾ ಚುನಾವಣೆಗೆ ರಾಜ್ಯದ 8 ಕ್ಷೇತ್ರಗಳಲ್ಲಿ ಸಿಪಿಐಎಂಎಲ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ಸಿಪಿಐಎಂಎಲ್ ಪಾಲಿಟ್ ಬ್ಯೂರೊ ರಾಜ್ಯ ಸಮಿತಿ ಸದಸ್ಯರಾದ ಆರ್. ಮಾನಸಯ್ಯ ಮತ್ತು ರುದ್ರಯ್ಯ ಮಂಗಳವಾರ ಇಲ್ಲಿ ಪ್ರಕಟಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಕ್ಷೇತ್ರದಿಂದ ಡಿ.ಎಸ್ ನಿರ್ವಾಣಪ್ಪ, ಚಾಮರಾಜನಗರ– ಶ್ರೀನಿವಾಸ ಕಂದೇಗಾಲ, ಶಿವಮೊಗ್ಗ–ಪಿ ಮೂರ್ತಿ, ಕೊಪ್ಪಳ – ಕೆ ಡಿ.ಎಚ್ ಪೂಜಾರ, ರಾಯಚೂರು–ಎಂ.ನಾಗರಾಜ, ಉಡುಪಿ– ಚಿಕ್ಕಮಗಳೂರು: ಜಗದೀಶ, ಮತ್ತು ಬಳ್ಳಾರಿ ಕ್ಷೇತ್ರದಿಂದ– ಮಲ್ಲಿನಾಥ ಸ್ಪರ್ಧಿಸುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ ತಾವೇ ಟಿಕೆಟ್ ಬಯಸಿದ್ದು, ಪಕ್ಷ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ ಎಂದು ಆರ್.ಮಾನಸಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಯಚೂರು: ಲೋಕಸಭಾ ಚುನಾವಣೆಗೆ ರಾಜ್ಯದ 8 ಕ್ಷೇತ್ರಗಳಲ್ಲಿ ಸಿಪಿಐಎಂಎಲ್ ಪಕ್ಷವು ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತಿದೆ ಎಂದು ಸಿಪಿಐಎಂಎಲ್ ಪಾಲಿಟ್ ಬ್ಯೂರೊ ರಾಜ್ಯ ಸಮಿತಿ ಸದಸ್ಯರಾದ ಆರ್. ಮಾನಸಯ್ಯ ಮತ್ತು ರುದ್ರಯ್ಯ ಮಂಗಳವಾರ ಇಲ್ಲಿ ಪ್ರಕಟಿಸಿದರು.<br /> <br /> ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಕ್ಷೇತ್ರದಿಂದ ಡಿ.ಎಸ್ ನಿರ್ವಾಣಪ್ಪ, ಚಾಮರಾಜನಗರ– ಶ್ರೀನಿವಾಸ ಕಂದೇಗಾಲ, ಶಿವಮೊಗ್ಗ–ಪಿ ಮೂರ್ತಿ, ಕೊಪ್ಪಳ – ಕೆ ಡಿ.ಎಚ್ ಪೂಜಾರ, ರಾಯಚೂರು–ಎಂ.ನಾಗರಾಜ, ಉಡುಪಿ– ಚಿಕ್ಕಮಗಳೂರು: ಜಗದೀಶ, ಮತ್ತು ಬಳ್ಳಾರಿ ಕ್ಷೇತ್ರದಿಂದ– ಮಲ್ಲಿನಾಥ ಸ್ಪರ್ಧಿಸುತ್ತಿದ್ದು, ಬೆಂಗಳೂರು ಉತ್ತರ ಕ್ಷೇತ್ರದಿಂದ ತಾವೇ ಟಿಕೆಟ್ ಬಯಸಿದ್ದು, ಪಕ್ಷ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ ಎಂದು ಆರ್.ಮಾನಸಯ್ಯ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>