<p><strong>ನವದೆಹಲಿ (ಪಿಟಿಐ): </strong>ಭಾರತದಲ್ಲಿರುವ ಮುಸ್ಲಿಂ ಮತದಾರರ ಹಕ್ಕುಗಳನ್ನು ತೆಗೆದುಹಾಕುವಂತೆ ಸಲಹೆ ಮಾಡಿ ಲೇಖನ ಬರೆದ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.<br /> <br /> ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗುವ ಇಂತಹ ಲೇಖನ ಬರೆದ ಸ್ವಾಮಿ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಂಡಿದ್ದಾರೆ.<br /> </p>.<p><strong>ವಾಯುಯಾನ ಕ್ಷೇತ್ರದಲ್ಲಿ ಪ್ರಗತಿ<br /> ನವದೆಹಲಿ (ಪಿಟಿಐ):</strong> ಭಾರತದ ಆಂತರಿಕ ವಾಯುಯಾನ ಕ್ಷೇತ್ರದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಆಗಸ್ಟ್ ತಿಂಗಳೊಂದರಲ್ಲೇ ಶೆ. 20ರಷ್ಟು ಏರಿಕೆಯಾಗಿದೆ. ಆದರೆ, ಇದೆ ವೇಳೆ ಜಗತ್ತಿನಾದ್ಯಂತ ಅಂತರ ರಾಷ್ಟ್ರೀಯ ವಾಯುಯಾನ ಕ್ಷೇತ್ರದ ಬೆಳವಣಿಗೆ ಗತಿ ನಿಧಾನವಾಗಿದೆ.<br /> <br /> `ಭಾರತದ ಆಂತರಿಕ ವಾಯುಯಾನದ ಮಾರುಕಟ್ಟೆಯು ಆಗಸ್ಟ್ ಒಂದರಲ್ಲೇ 19.7ರಷ್ಟು ಬೆಳವಣಿಗೆ ಕಂಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಭಾರತದಲ್ಲಿರುವ ಮುಸ್ಲಿಂ ಮತದಾರರ ಹಕ್ಕುಗಳನ್ನು ತೆಗೆದುಹಾಕುವಂತೆ ಸಲಹೆ ಮಾಡಿ ಲೇಖನ ಬರೆದ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.<br /> <br /> ಸಮುದಾಯಗಳ ನಡುವೆ ದ್ವೇಷಕ್ಕೆ ಕಾರಣವಾಗುವ ಇಂತಹ ಲೇಖನ ಬರೆದ ಸ್ವಾಮಿ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಂಡಿದ್ದಾರೆ.<br /> </p>.<p><strong>ವಾಯುಯಾನ ಕ್ಷೇತ್ರದಲ್ಲಿ ಪ್ರಗತಿ<br /> ನವದೆಹಲಿ (ಪಿಟಿಐ):</strong> ಭಾರತದ ಆಂತರಿಕ ವಾಯುಯಾನ ಕ್ಷೇತ್ರದಲ್ಲಿ ಭಾರಿ ಏರಿಕೆ ಕಂಡು ಬಂದಿದೆ. ಆಗಸ್ಟ್ ತಿಂಗಳೊಂದರಲ್ಲೇ ಶೆ. 20ರಷ್ಟು ಏರಿಕೆಯಾಗಿದೆ. ಆದರೆ, ಇದೆ ವೇಳೆ ಜಗತ್ತಿನಾದ್ಯಂತ ಅಂತರ ರಾಷ್ಟ್ರೀಯ ವಾಯುಯಾನ ಕ್ಷೇತ್ರದ ಬೆಳವಣಿಗೆ ಗತಿ ನಿಧಾನವಾಗಿದೆ.<br /> <br /> `ಭಾರತದ ಆಂತರಿಕ ವಾಯುಯಾನದ ಮಾರುಕಟ್ಟೆಯು ಆಗಸ್ಟ್ ಒಂದರಲ್ಲೇ 19.7ರಷ್ಟು ಬೆಳವಣಿಗೆ ಕಂಡಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>