<p>ಚನ್ನಪಟ್ಟಣ: ತಾಲ್ಲೂಕಿನ ಬಹುನಿರೀಕ್ಷಿತ ಗರಕಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ಇಗ್ಗಲೂರು ಬ್ಯಾರೇಜ್ ನಿಂದ ಗರಕಹಳ್ಳಿ ಕೆರೆಗೆ ನೀರುಣಿಸುವ ಕಾರ್ಯಕ್ಕೆ ಗುರುವಾರ ಪರೀಕ್ಷಾರ್ಥವಾಗಿ ಚಾಲನೆ ನೀಡಲಾಯಿತು.<br /> <br /> ಇಗ್ಗಲೂರಿನ ಪಂಪ್ ಹೌಸ್ ಬಳಿ ಗುಂಡಿ ಒತ್ತುವ ಮೂಲಕ ನೀರು ಪೂರೈಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ. ಯೋಗೀಶ್ವರ್ ಚಾಲನೆ ನೀಡಿದರು.<br /> <br /> ಬಾಕಿ ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಹಾಗೂ ಸುಳ್ಳೇರಿ ಕೆರೆಗೆ ಶೀಘ್ರದಲ್ಲೇ ನೀರು ಪೂರೈಕೆ ಮಾಡುವಂತೆ ಕರೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಪ್ರಗತಿಪರ ರೈತ ಜಿ. ಕೃಷ್ಣೇಗೌಡ, ಬಿಜೆಪಿ ಮುಖಂಡರಾದ ಅಕ್ಕೂರು ಶೇಖರ್, ರಾಜಣ್ಣ ಹರೂರು, ಹುಲುವಾಡಿ ಶಿವಕುಮಾರ್ ಹಾರೋಕೊಪ್ಪ ಶಂಕರೇಗೌಡ, ಪ್ರೇಮ್ಕುಮಾರ್, ಗರಕಹಳ್ಳಿ ಚೇತನ್, ನೀರಾವರಿ ಇಲಾಖೆ ಅಧಿಕಾರಿಗಳಾದ ಗಂಗಾಧರ್, ವೆಂಕಟೇಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚನ್ನಪಟ್ಟಣ: ತಾಲ್ಲೂಕಿನ ಬಹುನಿರೀಕ್ಷಿತ ಗರಕಹಳ್ಳಿ ಏತನೀರಾವರಿ ಯೋಜನೆ ಕಾಮಗಾರಿ ಭಾಗಶಃ ಪೂರ್ಣಗೊಂಡಿದ್ದು, ಇಗ್ಗಲೂರು ಬ್ಯಾರೇಜ್ ನಿಂದ ಗರಕಹಳ್ಳಿ ಕೆರೆಗೆ ನೀರುಣಿಸುವ ಕಾರ್ಯಕ್ಕೆ ಗುರುವಾರ ಪರೀಕ್ಷಾರ್ಥವಾಗಿ ಚಾಲನೆ ನೀಡಲಾಯಿತು.<br /> <br /> ಇಗ್ಗಲೂರಿನ ಪಂಪ್ ಹೌಸ್ ಬಳಿ ಗುಂಡಿ ಒತ್ತುವ ಮೂಲಕ ನೀರು ಪೂರೈಸುವ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪಿ. ಯೋಗೀಶ್ವರ್ ಚಾಲನೆ ನೀಡಿದರು.<br /> <br /> ಬಾಕಿ ಉಳಿದಿರುವ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಹಾಗೂ ಸುಳ್ಳೇರಿ ಕೆರೆಗೆ ಶೀಘ್ರದಲ್ಲೇ ನೀರು ಪೂರೈಕೆ ಮಾಡುವಂತೆ ಕರೆ ನೀಡಿದರು.<br /> <br /> ಈ ಸಂದರ್ಭದಲ್ಲಿ ಪ್ರಗತಿಪರ ರೈತ ಜಿ. ಕೃಷ್ಣೇಗೌಡ, ಬಿಜೆಪಿ ಮುಖಂಡರಾದ ಅಕ್ಕೂರು ಶೇಖರ್, ರಾಜಣ್ಣ ಹರೂರು, ಹುಲುವಾಡಿ ಶಿವಕುಮಾರ್ ಹಾರೋಕೊಪ್ಪ ಶಂಕರೇಗೌಡ, ಪ್ರೇಮ್ಕುಮಾರ್, ಗರಕಹಳ್ಳಿ ಚೇತನ್, ನೀರಾವರಿ ಇಲಾಖೆ ಅಧಿಕಾರಿಗಳಾದ ಗಂಗಾಧರ್, ವೆಂಕಟೇಗೌಡ ಇನ್ನು ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>