<p><strong>ಮುಂಬೈ (ಪಿಟಿಐ): </strong>ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್, ವೇಗದ ಬೌಲರ್ ಜಹೀರ್ ಖಾನ್ ಅವರು ಶ್ರೀಲಂಕಾ ವಿರುದ್ಧ ಜುಲೈ 21 ರಿಂದ ಆರಂಭವಾಗುವ 5 ಏಕದಿನ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.</p>.<p>ಗಾಯಗೊಂಡಿದ್ದ ಸೆಹ್ವಾಗ್ ಹಾಗೂ ಜಹೀರ್ ಅವರು ಗುಣಮುಖರಾಗಿದ್ದು, ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ.</p>.<p>ಸಚಿನ್ 2011ರ ವಿಶ್ವಕಪ್ ನಂತರ ಕೇವಲ 2 ಏಕದಿನ ಸರಣಿಯಲ್ಲಷ್ಠೆ ಆಟವಾಡಿದ್ದರೂ ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಅವರಿಗೆ ವಿಶ್ರಾಂತಿ ನೀಡಲು ಇಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿಯು ನಿರ್ಧರಿಸಿತು.</p>.<p>ಸಚಿನ್ ಸ್ಥಾನಕ್ಕೆ ಮುಂಬೈ ಬ್ಯಾಟ್ಸ್ ಮ್ಯಾನ್ ಆಜೀಂಕೆ ರಹಾನೆ ಆಯ್ಕೆಯಾಗಿದ್ದರೆ, ರವೀಂದ್ರ ಜಡೇಜಾ ಬದಲಿಗೆ ಪ್ರಜ್ಞಾನ್ ಓಜಾ ಅವರನ್ನು ಆಯ್ಕೆ ಮಾಡಲಾಗದೆ.</p>.<p>5 ಏಕದಿನ ಪಂದ್ಯದ ಜತೆಗೆ ಒಂದು ಟ್ವೆಂಟಿ-20 ಪಂದ್ಯದಲ್ಲೂ ಭಾರತ ಶ್ರೀಲಂಕಾ ವಿರುದ್ಧ ಸೆಣಸಲಿದೆ.</p>.<p><strong>ತಂಡ ಇಂತಿದೆ: </strong></p>.<p>ಮಹೇಂದ್ರ ಸಿಂಗ್ ದೋನಿ (ನಾಯಕ)</p>.<p>ವಿರೇಂದ್ರ ಸೆಹ್ವಾಗ್</p>.<p>ಜಹೀರ್ ಖಾನ್</p>.<p>ವಿರಾಟ್ ಕೋಹ್ಲಿ</p>.<p>ಗೌತಮ್ ಗಂಭೀರ್</p>.<p>ಆರ್. ಅಶ್ವಿನ್</p>.<p>ಉಮೇಶ್ ಯಾದವ್</p>.<p>ಅಶೋಕ್ ದಿಂಡಾ</p>.<p>ಸುರೇಶ್ ರೈನಾ</p>.<p>ವಿನಯ್ ಕುಮಾರ್</p>.<p>ರೋಹಿತ್ ಶರ್ಮಾ</p>.<p>ಪ್ರಜ್ಞಾನ್ ಓಜಾ</p>.<p>ಅಜಿಂಕ್ಯಾ ರಹಾನೆ</p>.<p>ಮನೋಜ್ ತಿವಾರಿ</p>.<p>ರಾಹುಲ್ ಶರ್ಮಾ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>ಆರಂಭಿಕ ಬ್ಯಾಟ್ಸ್ಮನ್ ವೀರೇಂದ್ರ ಸೆಹ್ವಾಗ್, ವೇಗದ ಬೌಲರ್ ಜಹೀರ್ ಖಾನ್ ಅವರು ಶ್ರೀಲಂಕಾ ವಿರುದ್ಧ ಜುಲೈ 21 ರಿಂದ ಆರಂಭವಾಗುವ 5 ಏಕದಿನ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆದಿದ್ದರೆ, ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರಿಗೆ ವಿಶ್ರಾಂತಿ ನೀಡಲಾಗಿದೆ.</p>.<p>ಗಾಯಗೊಂಡಿದ್ದ ಸೆಹ್ವಾಗ್ ಹಾಗೂ ಜಹೀರ್ ಅವರು ಗುಣಮುಖರಾಗಿದ್ದು, ಅವರು ಮತ್ತೆ ತಂಡಕ್ಕೆ ಮರಳಿದ್ದಾರೆ.</p>.<p>ಸಚಿನ್ 2011ರ ವಿಶ್ವಕಪ್ ನಂತರ ಕೇವಲ 2 ಏಕದಿನ ಸರಣಿಯಲ್ಲಷ್ಠೆ ಆಟವಾಡಿದ್ದರೂ ಸದ್ಯ ರಾಜ್ಯಸಭಾ ಸದಸ್ಯರಾಗಿರುವ ಅವರಿಗೆ ವಿಶ್ರಾಂತಿ ನೀಡಲು ಇಲ್ಲಿ ಸಭೆ ಸೇರಿದ್ದ ಆಯ್ಕೆ ಸಮಿತಿಯು ನಿರ್ಧರಿಸಿತು.</p>.<p>ಸಚಿನ್ ಸ್ಥಾನಕ್ಕೆ ಮುಂಬೈ ಬ್ಯಾಟ್ಸ್ ಮ್ಯಾನ್ ಆಜೀಂಕೆ ರಹಾನೆ ಆಯ್ಕೆಯಾಗಿದ್ದರೆ, ರವೀಂದ್ರ ಜಡೇಜಾ ಬದಲಿಗೆ ಪ್ರಜ್ಞಾನ್ ಓಜಾ ಅವರನ್ನು ಆಯ್ಕೆ ಮಾಡಲಾಗದೆ.</p>.<p>5 ಏಕದಿನ ಪಂದ್ಯದ ಜತೆಗೆ ಒಂದು ಟ್ವೆಂಟಿ-20 ಪಂದ್ಯದಲ್ಲೂ ಭಾರತ ಶ್ರೀಲಂಕಾ ವಿರುದ್ಧ ಸೆಣಸಲಿದೆ.</p>.<p><strong>ತಂಡ ಇಂತಿದೆ: </strong></p>.<p>ಮಹೇಂದ್ರ ಸಿಂಗ್ ದೋನಿ (ನಾಯಕ)</p>.<p>ವಿರೇಂದ್ರ ಸೆಹ್ವಾಗ್</p>.<p>ಜಹೀರ್ ಖಾನ್</p>.<p>ವಿರಾಟ್ ಕೋಹ್ಲಿ</p>.<p>ಗೌತಮ್ ಗಂಭೀರ್</p>.<p>ಆರ್. ಅಶ್ವಿನ್</p>.<p>ಉಮೇಶ್ ಯಾದವ್</p>.<p>ಅಶೋಕ್ ದಿಂಡಾ</p>.<p>ಸುರೇಶ್ ರೈನಾ</p>.<p>ವಿನಯ್ ಕುಮಾರ್</p>.<p>ರೋಹಿತ್ ಶರ್ಮಾ</p>.<p>ಪ್ರಜ್ಞಾನ್ ಓಜಾ</p>.<p>ಅಜಿಂಕ್ಯಾ ರಹಾನೆ</p>.<p>ಮನೋಜ್ ತಿವಾರಿ</p>.<p>ರಾಹುಲ್ ಶರ್ಮಾ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>