<p>ಸೊರಬ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ದಸರಾ, ಮಹಿಳಾ ಕ್ರೀಡಾಕೂಟ ಹಾಗೂ ಪಂಚಾಯತ್ ಯುವ ಕ್ರೀಡಾ ಖೇಲ್ ಅಭಿಯಾನ ಕ್ರೀಡಾಕೂಟಕ್ಕೆ ಜಿ.ಪಂ. ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ ಸೋಮವಾರ ಚಾಲನೆ ನೀಡಿದರು.<br /> <br /> ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮೀನಾಕ್ಷಮ್ಮ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.<br /> ಉಪಾಧ್ಯಕ್ಷೆ ಆರ್.ಕೆ. ಹೇಮಾವತಿ, ತಾಲ್ಲೂಕು ಪಂಚಾಯ್ತಿ ಇಒ ಪುಷ್ಪಾ ಕಮ್ಮಾರ್, ಕ್ರೀಡಾಧಿಕಾರಿ ಎಸ್.ಎಸ್. ಬಣಕಾರ್, ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್. ಕುಮಾರಸ್ವಾಮಿ, ಸ್ಪಂದನ ರೂರಲ್ ಡೆವಲೆಪ್ಮೆಂಟ್ ಸಂಸ್ಥೆಯ ಕೆ.ಪಿ. ಜಯಪ್ಪ, ಕರವೇ ಅಧ್ಯಕ್ಷ ಸಿ.ಕೆ. ಬಲೀಂದ್ರಪ್ಪ ಉಪಸ್ಥಿತರಿದ್ದರು.<br /> ಗ್ರಾಮೀಣ ಯುವಕ ಯುವತಿಯರು ಕೊಕ್ಕೊ, ಕಬಡ್ಡಿ, ವಾಲಿಬಾಲ್, ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.<br /> <br /> ದೈಹಿಕ ಶಿಕ್ಷಕರಾದ ಬಸವಣ್ಯಪ್ಪ, ಮೃತ್ಯುಂಜಯ ಗೌಡ, ವಿಜಯಕುಮಾರ್, ಈಶ್ವರಪ್ಪ, ಧರ್ಮಪ್ಪ, ತುಳಜಾ ವಿ. ನಾಯಕ್, ಯಂಕ್ಯಾನಾಯ್ಕ, ಪರಮೇಶ್ವರಪ್ಪ, ಮುರುಗೇಂದ್ರಪ್ಪ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸೊರಬ: ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ದಸರಾ, ಮಹಿಳಾ ಕ್ರೀಡಾಕೂಟ ಹಾಗೂ ಪಂಚಾಯತ್ ಯುವ ಕ್ರೀಡಾ ಖೇಲ್ ಅಭಿಯಾನ ಕ್ರೀಡಾಕೂಟಕ್ಕೆ ಜಿ.ಪಂ. ಉಪಾಧ್ಯಕ್ಷ ಎಚ್.ಬಿ. ಗಂಗಾಧರಪ್ಪ ಸೋಮವಾರ ಚಾಲನೆ ನೀಡಿದರು.<br /> <br /> ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಮೀನಾಕ್ಷಮ್ಮ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.<br /> ಉಪಾಧ್ಯಕ್ಷೆ ಆರ್.ಕೆ. ಹೇಮಾವತಿ, ತಾಲ್ಲೂಕು ಪಂಚಾಯ್ತಿ ಇಒ ಪುಷ್ಪಾ ಕಮ್ಮಾರ್, ಕ್ರೀಡಾಧಿಕಾರಿ ಎಸ್.ಎಸ್. ಬಣಕಾರ್, ಯುವ ಸಂಘಗಳ ಒಕ್ಕೂಟದ ಅಧ್ಯಕ್ಷ ಎಸ್.ಆರ್. ಕುಮಾರಸ್ವಾಮಿ, ಸ್ಪಂದನ ರೂರಲ್ ಡೆವಲೆಪ್ಮೆಂಟ್ ಸಂಸ್ಥೆಯ ಕೆ.ಪಿ. ಜಯಪ್ಪ, ಕರವೇ ಅಧ್ಯಕ್ಷ ಸಿ.ಕೆ. ಬಲೀಂದ್ರಪ್ಪ ಉಪಸ್ಥಿತರಿದ್ದರು.<br /> ಗ್ರಾಮೀಣ ಯುವಕ ಯುವತಿಯರು ಕೊಕ್ಕೊ, ಕಬಡ್ಡಿ, ವಾಲಿಬಾಲ್, ಅಥ್ಲೆಟಿಕ್ಸ್ ಸ್ಪರ್ಧೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.<br /> <br /> ದೈಹಿಕ ಶಿಕ್ಷಕರಾದ ಬಸವಣ್ಯಪ್ಪ, ಮೃತ್ಯುಂಜಯ ಗೌಡ, ವಿಜಯಕುಮಾರ್, ಈಶ್ವರಪ್ಪ, ಧರ್ಮಪ್ಪ, ತುಳಜಾ ವಿ. ನಾಯಕ್, ಯಂಕ್ಯಾನಾಯ್ಕ, ಪರಮೇಶ್ವರಪ್ಪ, ಮುರುಗೇಂದ್ರಪ್ಪ ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>