ಸೋತು ಮೂಕವಾದ ಬದುಕು ನಿಟ್ಟುಸಿರೊಳು ತೇಲುವಲ್ಲಿ...

ಯಾವ ಹಾಡ ಹಾಡಲಿ ಯಾವ ಹಾಡಿನಿಂದ ನಿಮಗೆ ನೆಮ್ಮದಿಯನು ನೀಡಲಿ?... ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಅವರ ಈ ಹಾಡಿನ ರೂಪಕದಂತೆ, ನೂರಾರು ಮನೆಮಠಗಳನ್ನು, ಸಾವಿರಾರು ಜನರನ್ನು ಬಲಿತೆಗೆದುಕೊಂಡ ಜಲಪ್ರಳಯದಿಂದ ತತ್ತರಿಸಿದ ಉತ್ತರಾಖಂಡದ ಸೋನ್ಪ್ರಯಾಗ್ನಲ್ಲಿ ಚಿಂತಾಕ್ರಾಂತನಾಗಿ ಕಲ್ಲುಬಂಡೆಗಳ ಮೇಲೆ ಕುಳಿತ ಬಾಲಕನೊರ್ವ ಮಂಗಳವಾರ ಕಂಡು ಬಂದ್ದದ್ದು ಹೀಗೆ... -ಎಎಫ್ಪಿ ಚಿತ್ರ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.