<p><strong>ಎಲ್ಲರಿಗೂ ಉದ್ಯೋಗದ ಹಕ್ಕು ದೊರಕಿಸುವ ಗುರಿ</strong><br /> ಬೆಂಗಳೂರು, ಸೆ. 25 - `ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಉದ್ಯೋಗದ ಹಕ್ಕನ್ನು ದೊರಕಿಸಿಕೊಟ್ಟು ಮೂಲಭೂತವಾದ ಜೀವನ ಸೌಕರ್ಯಗಳನ್ನು ಕಲ್ಪಿಸುವ ಗುರಿಯೆಡೆಗೆ ನಿಶ್ಚಿತ ಮುಂದಡಿಯಿಡುವ~ ಉದ್ದೇಶದಿಂದ ಕೂಡಿರುವ 250 ಕೋಟಿ ರೂಪಾಯಿಗಳ ವೆಚ್ಚದ, ರಾಜ್ಯದ ಪಂಚವಾರ್ಷಿಕ ಯೋಜನೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಡಿ. ಜತ್ತಿಯವರು ಇಂದು ಇಲ್ಲಿ ಪ್ರಕಟಿಸಿದರು. ಈ ಯೋಜನೆಯ ದಾಖಲೆಯನ್ನು 965 ಪುಟಗಳ ಎರಡು ಸಂಪುಟಗಳಲ್ಲಿ ಪ್ರಕಟಿಸಲಾಗಿದೆ.<br /> <br /> <strong>ನೆಹ್ರೂ ಸೂತ್ರದ ಮಿತಿಯಲ್ಲೇ ಪಂಜಾಬ್ ಸಮಸ್ಯೆ ಪರಿಹಾರ</strong><br /> ಬೆಂಗಳೂರು, ಸೆ. 25 - ಪಂಜಾಬಿನ ಸಮಸ್ಯೆಗೆ ಯಾವುದೇ ಪರಿಹಾರವು ಈಗಾಗಲೇ ನೆಹರೂರವರು ಸ್ಪಷ್ಟಪಡಿಸಿರುವ ಸೂತ್ರದ ಚೌಕಟ್ಟಿನೊಳಗೇ ಇರಬೇಕೆಂದು ಕೇಂದ್ರದ ಗೃಹ ಸಚಿವ ಶ್ರೀ ಲಾಲ್ಬಹದ್ದೂರ್ ಶಾಸ್ತ್ರಿಯವರು ಇಂದು ಇಲ್ಲಿ ಮಾತನಾಡುತ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಎಲ್ಲರಿಗೂ ಉದ್ಯೋಗದ ಹಕ್ಕು ದೊರಕಿಸುವ ಗುರಿ</strong><br /> ಬೆಂಗಳೂರು, ಸೆ. 25 - `ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಉದ್ಯೋಗದ ಹಕ್ಕನ್ನು ದೊರಕಿಸಿಕೊಟ್ಟು ಮೂಲಭೂತವಾದ ಜೀವನ ಸೌಕರ್ಯಗಳನ್ನು ಕಲ್ಪಿಸುವ ಗುರಿಯೆಡೆಗೆ ನಿಶ್ಚಿತ ಮುಂದಡಿಯಿಡುವ~ ಉದ್ದೇಶದಿಂದ ಕೂಡಿರುವ 250 ಕೋಟಿ ರೂಪಾಯಿಗಳ ವೆಚ್ಚದ, ರಾಜ್ಯದ ಪಂಚವಾರ್ಷಿಕ ಯೋಜನೆಯನ್ನು ಮುಖ್ಯಮಂತ್ರಿ ಶ್ರೀ ಬಿ. ಡಿ. ಜತ್ತಿಯವರು ಇಂದು ಇಲ್ಲಿ ಪ್ರಕಟಿಸಿದರು. ಈ ಯೋಜನೆಯ ದಾಖಲೆಯನ್ನು 965 ಪುಟಗಳ ಎರಡು ಸಂಪುಟಗಳಲ್ಲಿ ಪ್ರಕಟಿಸಲಾಗಿದೆ.<br /> <br /> <strong>ನೆಹ್ರೂ ಸೂತ್ರದ ಮಿತಿಯಲ್ಲೇ ಪಂಜಾಬ್ ಸಮಸ್ಯೆ ಪರಿಹಾರ</strong><br /> ಬೆಂಗಳೂರು, ಸೆ. 25 - ಪಂಜಾಬಿನ ಸಮಸ್ಯೆಗೆ ಯಾವುದೇ ಪರಿಹಾರವು ಈಗಾಗಲೇ ನೆಹರೂರವರು ಸ್ಪಷ್ಟಪಡಿಸಿರುವ ಸೂತ್ರದ ಚೌಕಟ್ಟಿನೊಳಗೇ ಇರಬೇಕೆಂದು ಕೇಂದ್ರದ ಗೃಹ ಸಚಿವ ಶ್ರೀ ಲಾಲ್ಬಹದ್ದೂರ್ ಶಾಸ್ತ್ರಿಯವರು ಇಂದು ಇಲ್ಲಿ ಮಾತನಾಡುತ್ತಾ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>