<p><strong>ಬೆಂಗಳೂರು:</strong> ಕೆ.ಆರ್.ಪುರ ಸಮೀಪದ ಟಿ.ಸಿ.ಪಾಳ್ಯದಲ್ಲಿ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾನ್ಸ್ಟೇಬಲ್ ಹೆಸರು ವಸಂತಕುಮಾರ್ (34) ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆದರೆ, `ಪ್ರಜಾವಾಣಿ~ಯ ಭಾನುವಾರದ (ಏ.15) ಸಂಚಿಕೆಯಲ್ಲಿ ವಸಂತಕುಮಾರ್ ಅವರ ಹೆಸರಿನ ಬದಲಿಗೆ ವಾಸುದೇವ್ ಎಂದು ತಪ್ಪಾಗಿ ವರದಿಯಾಗಿತ್ತು.<br /> <br /> ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ವಸಂತಕುಮಾರ್ ಅವರು ದೀರ್ಘ ಕಾಲದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಅವರನ್ನು 2010ರಲ್ಲಿ ಸೇವೆಯಿಂದ ವಜಾಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆ.ಆರ್.ಪುರ ಸಮೀಪದ ಟಿ.ಸಿ.ಪಾಳ್ಯದಲ್ಲಿ ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದ ಕಾನ್ಸ್ಟೇಬಲ್ ಹೆಸರು ವಸಂತಕುಮಾರ್ (34) ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಆದರೆ, `ಪ್ರಜಾವಾಣಿ~ಯ ಭಾನುವಾರದ (ಏ.15) ಸಂಚಿಕೆಯಲ್ಲಿ ವಸಂತಕುಮಾರ್ ಅವರ ಹೆಸರಿನ ಬದಲಿಗೆ ವಾಸುದೇವ್ ಎಂದು ತಪ್ಪಾಗಿ ವರದಿಯಾಗಿತ್ತು.<br /> <br /> ನಗರ ಸಶಸ್ತ್ರ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್ಟೇಬಲ್ ಆಗಿದ್ದ ವಸಂತಕುಮಾರ್ ಅವರು ದೀರ್ಘ ಕಾಲದಿಂದ ಕರ್ತವ್ಯಕ್ಕೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ಅವರನ್ನು 2010ರಲ್ಲಿ ಸೇವೆಯಿಂದ ವಜಾಗೊಳಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>