<p><strong>ಬೆಂಗಳೂರು: ‘</strong>ಸೋಲು-ಗೆಲುವಿನ ಲೆಕ್ಕಾಚಾರಕ್ಕಿಂತ ರಾಜ್ಯದ ಸ್ವಾಭಿಮಾನದ ಸಂಕೇತವಾಗಿ ನಾನು ನಾಮಪತ್ರ ಸಲ್ಲಿಸಿದ್ದೇನೆ’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಸೋಮವಾರ ಇಲ್ಲಿ ತಿಳಿಸಿದರು.<br /> <br /> ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ನಾನೊಬ್ಬ ಕನ್ನಡಿಗ. ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಸ್ವಾಭಿಮಾನಿ ಕನ್ನಡಿಗರು ಮತಚಲಾಯಿಸವ ವಿಶ್ವಾಸ ಇದೆ’ ಎಂದು ಹೇಳಿದರು.<br /> <br /> ಈ ಸಂದರ್ಭದಲ್ಲಿ ಹಾಜರಿದ್ದ ಕಾಂಗ್ರೆಸ್ನ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್ನ ಎಚ್.ಡಿ.ರೇವಣ್ಣ ಮಾತನಾಡಿ, ‘ಹೊರಗಿನಿಂದ ಬಂದವರು ರಾಜ್ಯ ಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಲು ಆಗುವುದಿಲ್ಲ. ಹೀಗಾಗಿ ನಾಡಿನ ಸಂಕೇತವಾದ ಹಿರಿಯ ಸಾಹಿತಿಗಳನ್ನು ಕಣಕ್ಕೆ ಇಳಿಸಿದ್ದು, ಗೆಲುವು ಖಚಿತ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘</strong>ಸೋಲು-ಗೆಲುವಿನ ಲೆಕ್ಕಾಚಾರಕ್ಕಿಂತ ರಾಜ್ಯದ ಸ್ವಾಭಿಮಾನದ ಸಂಕೇತವಾಗಿ ನಾನು ನಾಮಪತ್ರ ಸಲ್ಲಿಸಿದ್ದೇನೆ’ ಎಂದು ಸಾಹಿತಿ ಡಾ.ಕೆ.ಮರುಳಸಿದ್ದಪ್ಪ ಸೋಮವಾರ ಇಲ್ಲಿ ತಿಳಿಸಿದರು.<br /> <br /> ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು ‘ನಾನೊಬ್ಬ ಕನ್ನಡಿಗ. ಹೀಗಾಗಿ ಚುನಾವಣೆಗೆ ಸ್ಪರ್ಧಿಸಿದ್ದು, ಸ್ವಾಭಿಮಾನಿ ಕನ್ನಡಿಗರು ಮತಚಲಾಯಿಸವ ವಿಶ್ವಾಸ ಇದೆ’ ಎಂದು ಹೇಳಿದರು.<br /> <br /> ಈ ಸಂದರ್ಭದಲ್ಲಿ ಹಾಜರಿದ್ದ ಕಾಂಗ್ರೆಸ್ನ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್ ಮತ್ತು ಜೆಡಿಎಸ್ನ ಎಚ್.ಡಿ.ರೇವಣ್ಣ ಮಾತನಾಡಿ, ‘ಹೊರಗಿನಿಂದ ಬಂದವರು ರಾಜ್ಯ ಸಭೆಗೆ ಹೋಗಿ ರಾಜ್ಯಕ್ಕೆ ನ್ಯಾಯ ಒದಗಿಸಲು ಆಗುವುದಿಲ್ಲ. ಹೀಗಾಗಿ ನಾಡಿನ ಸಂಕೇತವಾದ ಹಿರಿಯ ಸಾಹಿತಿಗಳನ್ನು ಕಣಕ್ಕೆ ಇಳಿಸಿದ್ದು, ಗೆಲುವು ಖಚಿತ’ ಎಂದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>