<p>ಯಲ್ಲಾಪುರ: ಬೈಬಲ್ನಲ್ಲಿರುವ ಮುಗ್ದತೆಯನ್ನು ಪಾಲಿಸುತ್ತಿರುವ ಯುವಕರ ಕುರಿತು ಹೆಮ್ಮಯಾಗುತ್ತಿದೆ, ಆದರೆ ಕೇವಲ ಮುಗ್ದತೆಯೇ ಜೀವನ ವಾಗದಿರಲಿ . ಯುವಕ, ಯುವತಿ ಮಂಡಳಗಳ ಮೂಲಕ ನಿಮ್ಮ ಹಕ್ಕುಗಳನ್ನು ಸಮರ್ಪಕವಾಗಿ ನಿಭಾಯಿಸಿ ಎಂದು ಚಲನಚಿತ್ರ ನಿರ್ಮಾಪಕ , ಜೆ.ಡಿ.ಎಸ್. ಮುಖಂಡ ಡಿ. ಅನಿಲಕುಮಾರ ಹೇಳಿದರು.<br /> <br /> ಪಟ್ಟಣದ ಹೋಲಿ ರೋಜರಿ ಚರ್ಚಿನ ಆವಾರದಲ್ಲಿ ಶುಕ್ರವಾರ ರಾತ್ರಿ ಕೆನರಾ ಯುವಕ ಹಾಗೂ ಯುವತಿ ಮಂಡಳಗಳು ಜಂಟಿಯಾಗಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. <br /> <br /> ಅಧ್ಯಕ್ಷತೆ ವಹಿಸಿದ್ದ ಫಾದರ್ ಡಿವಿಡ್ ಪಿಂಟೀ ಕೇವಲ ನಮ್ಮಂದಿಗೆ ಮಾತ್ರ ಬೆರೆಯುವ ಸಂಘ ಸಂಸ್ಥೆಗಳಿದ್ದವು , ಈ ಸಮಘಟನೆ ಸಮಾಜದೊಂದಿಗೆ ಬೆರೆ ಯುವಂತಾಗಲಿ ಎಂದು ಹಾರೈಸಿದರು.<br /> <br /> ವೇದಿಕೆಯಲ್ಲಿ ಪ.ಪಂ. ಅಧ್ಯಕ್ಷ ಪಿ.ಟಿ.ಮರಾಠೆ, ಸಾಮಾಜಿ ಕಾರ್ಯಕರ್ತ ಪಿ.ಜಿ.ಭಟ್ಟ ವಡ್ರಮನೆ , ಸಹಾಯಕ ಫಾದರ್ ರೋಸನ್ ಫರ್ನಾಂಡಿಸ ಉಪಸ್ಥಿತರಿದ್ದರು.<br /> <br /> ಅಂತೋನಿ ಸ್ವಾಗತಿಸಿದರು , ವಿಲ್ಸನ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರದಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲ್ಲಾಪುರ: ಬೈಬಲ್ನಲ್ಲಿರುವ ಮುಗ್ದತೆಯನ್ನು ಪಾಲಿಸುತ್ತಿರುವ ಯುವಕರ ಕುರಿತು ಹೆಮ್ಮಯಾಗುತ್ತಿದೆ, ಆದರೆ ಕೇವಲ ಮುಗ್ದತೆಯೇ ಜೀವನ ವಾಗದಿರಲಿ . ಯುವಕ, ಯುವತಿ ಮಂಡಳಗಳ ಮೂಲಕ ನಿಮ್ಮ ಹಕ್ಕುಗಳನ್ನು ಸಮರ್ಪಕವಾಗಿ ನಿಭಾಯಿಸಿ ಎಂದು ಚಲನಚಿತ್ರ ನಿರ್ಮಾಪಕ , ಜೆ.ಡಿ.ಎಸ್. ಮುಖಂಡ ಡಿ. ಅನಿಲಕುಮಾರ ಹೇಳಿದರು.<br /> <br /> ಪಟ್ಟಣದ ಹೋಲಿ ರೋಜರಿ ಚರ್ಚಿನ ಆವಾರದಲ್ಲಿ ಶುಕ್ರವಾರ ರಾತ್ರಿ ಕೆನರಾ ಯುವಕ ಹಾಗೂ ಯುವತಿ ಮಂಡಳಗಳು ಜಂಟಿಯಾಗಿ ಆಯೋಜಿಸಿದ್ದ ರಸಮಂಜರಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. <br /> <br /> ಅಧ್ಯಕ್ಷತೆ ವಹಿಸಿದ್ದ ಫಾದರ್ ಡಿವಿಡ್ ಪಿಂಟೀ ಕೇವಲ ನಮ್ಮಂದಿಗೆ ಮಾತ್ರ ಬೆರೆಯುವ ಸಂಘ ಸಂಸ್ಥೆಗಳಿದ್ದವು , ಈ ಸಮಘಟನೆ ಸಮಾಜದೊಂದಿಗೆ ಬೆರೆ ಯುವಂತಾಗಲಿ ಎಂದು ಹಾರೈಸಿದರು.<br /> <br /> ವೇದಿಕೆಯಲ್ಲಿ ಪ.ಪಂ. ಅಧ್ಯಕ್ಷ ಪಿ.ಟಿ.ಮರಾಠೆ, ಸಾಮಾಜಿ ಕಾರ್ಯಕರ್ತ ಪಿ.ಜಿ.ಭಟ್ಟ ವಡ್ರಮನೆ , ಸಹಾಯಕ ಫಾದರ್ ರೋಸನ್ ಫರ್ನಾಂಡಿಸ ಉಪಸ್ಥಿತರಿದ್ದರು.<br /> <br /> ಅಂತೋನಿ ಸ್ವಾಗತಿಸಿದರು , ವಿಲ್ಸನ್ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರದಲ್ಲಿ ರಸಮಂಜರಿ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>