<p><strong>ನವದೆಹಲಿ (ಪಿಟಿಐ): </strong>ಪ್ರಸಕ್ತ ಆರ್ಥಿಕ ವರ್ಷದಲ್ಲಿ `ಡಬ್ಲ್ಯುಪಿಐ~ ದರ ಶೇ 8ಕ್ಕಿಂತಲೂ ಗರಿಷ್ಠ ಮಟ್ಟದಲ್ಲಿ ಇರಲಿದ್ದು, ಮತ್ತೊಮ್ಮೆ ಆಹಾರ ಹಣದುಬ್ಬರ ಹೆಚ್ಚುವ ಸಾಧ್ಯತೆ ಇದೆ. ಮುಂಗಾರು ಚೇತರಿಸಿಕೊಳ್ಳದಿದ್ದರೆ ದೇಶದ ವಿತ್ತೀಯ ಕೊರತೆ ಅಂತರವು ಒಟ್ಟು ಆಂತರಿಕ ಉತ್ಪನ್ನದ ಶೇ 6.2ರಷ್ಟಾಗಲಿದೆ ಎಂದೂ `ಕ್ರಿಸಿಲ್~ ಎಚ್ಚರಿಸಿದೆ. <br /> <br /> ರಸಗೊಬ್ಬರ ಮತ್ತು ತೈಲ ಸಬ್ಸಿಡಿ ಹೆಚ್ಚಳದಿಂದ ವಿತ್ತೀಯ ಕೊರತೆ ಅಂತರ ಹೆಚ್ಚುತ್ತಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ಈ ಅಂತರವು ್ಙ1.9 ಲಕ್ಷ ಕೋಟಿಗಳಷ್ಟು ಹೆಚ್ಚಿದೆ ಎಂದು `ಕ್ರಿಸಿಲ್~ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಪ್ರಸಕ್ತ ಆರ್ಥಿಕ ವರ್ಷದಲ್ಲಿ `ಡಬ್ಲ್ಯುಪಿಐ~ ದರ ಶೇ 8ಕ್ಕಿಂತಲೂ ಗರಿಷ್ಠ ಮಟ್ಟದಲ್ಲಿ ಇರಲಿದ್ದು, ಮತ್ತೊಮ್ಮೆ ಆಹಾರ ಹಣದುಬ್ಬರ ಹೆಚ್ಚುವ ಸಾಧ್ಯತೆ ಇದೆ. ಮುಂಗಾರು ಚೇತರಿಸಿಕೊಳ್ಳದಿದ್ದರೆ ದೇಶದ ವಿತ್ತೀಯ ಕೊರತೆ ಅಂತರವು ಒಟ್ಟು ಆಂತರಿಕ ಉತ್ಪನ್ನದ ಶೇ 6.2ರಷ್ಟಾಗಲಿದೆ ಎಂದೂ `ಕ್ರಿಸಿಲ್~ ಎಚ್ಚರಿಸಿದೆ. <br /> <br /> ರಸಗೊಬ್ಬರ ಮತ್ತು ತೈಲ ಸಬ್ಸಿಡಿ ಹೆಚ್ಚಳದಿಂದ ವಿತ್ತೀಯ ಕೊರತೆ ಅಂತರ ಹೆಚ್ಚುತ್ತಿದೆ. ಏಪ್ರಿಲ್-ಜೂನ್ ಅವಧಿಯಲ್ಲಿ ಈ ಅಂತರವು ್ಙ1.9 ಲಕ್ಷ ಕೋಟಿಗಳಷ್ಟು ಹೆಚ್ಚಿದೆ ಎಂದು `ಕ್ರಿಸಿಲ್~ ವರದಿ ಹೇಳಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>