<p>ಔಷಧಿ ನಿಯಂತ್ರಣ ಕಾಯಿದೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯ ಕೆಲವೊಂದು ಅಂಗಡಿಗಳನ್ನು ತಪಾಸಣೆ ಮಾಡಿ ನಿಯಮ ಉಲ್ಲಂಘಿಸಿದ ಅಂಗಡಿಗಳ ಪರವಾನಗಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ವೃತ್ತ ಸಹಾಯಕ ಔಷಧಿ ನಿಯಂತ್ರಕರು (ಪ್ರಜಾವಾಣಿ, ಹುಬ್ಬಳ್ಳಿ ಆವೃತ್ತಿ ಜ. 19) ತಿಳಿಸಿದ್ದಾರೆ.<br /> <br /> ಅವರಿಗೆ ನಮ್ಮ ಅಭಿನಂದನೆಗಳು. ಆದರೆ ಕಾಯಿದೆ ಉಲ್ಲಂಘನೆ ಹಳ್ಳಿಗಳ್ಲ್ಲಲೂ ನಡೆಯುತ್ತಿದೆ. ಗಿಣಿಗೇರಾ, ಭಾಗ್ಯನಗರ ಮತ್ತಿತರ ಹಲವು ಹಳ್ಳಿಗಳಲ್ಲಿ ಅನಧಿಕೃತವಾಗಿ ಔಷಧ ವ್ಯಾಪಾರ ನಡೆಯುತ್ತಿದೆ. ಅಮಾಯಕರ ಜೀವಗಳ ಜೊತೆ ಆಟವಾಡುವ ಇಂಥವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಔಷಧಿ ನಿಯಂತ್ರಣ ಕಾಯಿದೆ ಅಡಿಯಲ್ಲಿ ಕೊಪ್ಪಳ ಜಿಲ್ಲೆಯ ಕೆಲವೊಂದು ಅಂಗಡಿಗಳನ್ನು ತಪಾಸಣೆ ಮಾಡಿ ನಿಯಮ ಉಲ್ಲಂಘಿಸಿದ ಅಂಗಡಿಗಳ ಪರವಾನಗಿಗಳನ್ನು ಅಮಾನತ್ತುಗೊಳಿಸಲಾಗಿದೆ ಎಂದು ವೃತ್ತ ಸಹಾಯಕ ಔಷಧಿ ನಿಯಂತ್ರಕರು (ಪ್ರಜಾವಾಣಿ, ಹುಬ್ಬಳ್ಳಿ ಆವೃತ್ತಿ ಜ. 19) ತಿಳಿಸಿದ್ದಾರೆ.<br /> <br /> ಅವರಿಗೆ ನಮ್ಮ ಅಭಿನಂದನೆಗಳು. ಆದರೆ ಕಾಯಿದೆ ಉಲ್ಲಂಘನೆ ಹಳ್ಳಿಗಳ್ಲ್ಲಲೂ ನಡೆಯುತ್ತಿದೆ. ಗಿಣಿಗೇರಾ, ಭಾಗ್ಯನಗರ ಮತ್ತಿತರ ಹಲವು ಹಳ್ಳಿಗಳಲ್ಲಿ ಅನಧಿಕೃತವಾಗಿ ಔಷಧ ವ್ಯಾಪಾರ ನಡೆಯುತ್ತಿದೆ. ಅಮಾಯಕರ ಜೀವಗಳ ಜೊತೆ ಆಟವಾಡುವ ಇಂಥವರ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸುತ್ತೇವೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>