<p>ಏ. 16ರ ಕನ್ನಡ ದಿನ ಪತ್ರಿಕೆಯೊಂದರಲ್ಲಿ ರೈಲ್ವೆ ಇಲಾಖೆ ಜಾಹೀರಾತು ಹಿಂದಿಯಲ್ಲಿ ಪ್ರಕಟವಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಯೊಂದು ಕರ್ನಾಟಕದಲ್ಲಿ ಕೊಡುವ ಜಾಹೀರಾತು ಕನ್ನಡಿಗರಿಗೆ ತಲುಪುವ ಉದ್ದೇಶ ಹೊಂದಿರಬೇಕು.<br /> <br /> ಇಲ್ಲದಿದ್ದರೆ ಅದರಿಂದ ಪ್ರಯೋಜನವಿಲ್ಲ. ಅದಕ್ಕೆ ಖರ್ಚು ಮಾಡಿದ ಹಣವೂ ವ್ಯರ್ಥ. ಕನ್ನಡ ಪರ ಸಂಘಟನೆಗಳು ಇದನ್ನು ಪ್ರತಿಭಟಿಸಬೇಕು. ಹಿಂದಿ ಹೇರಿಕೆಯನ್ನು ವಿರೋಧಿಸಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಏ. 16ರ ಕನ್ನಡ ದಿನ ಪತ್ರಿಕೆಯೊಂದರಲ್ಲಿ ರೈಲ್ವೆ ಇಲಾಖೆ ಜಾಹೀರಾತು ಹಿಂದಿಯಲ್ಲಿ ಪ್ರಕಟವಾಗಿದೆ. ಸಾರ್ವಜನಿಕ ವಲಯದ ಸಂಸ್ಥೆಯೊಂದು ಕರ್ನಾಟಕದಲ್ಲಿ ಕೊಡುವ ಜಾಹೀರಾತು ಕನ್ನಡಿಗರಿಗೆ ತಲುಪುವ ಉದ್ದೇಶ ಹೊಂದಿರಬೇಕು.<br /> <br /> ಇಲ್ಲದಿದ್ದರೆ ಅದರಿಂದ ಪ್ರಯೋಜನವಿಲ್ಲ. ಅದಕ್ಕೆ ಖರ್ಚು ಮಾಡಿದ ಹಣವೂ ವ್ಯರ್ಥ. ಕನ್ನಡ ಪರ ಸಂಘಟನೆಗಳು ಇದನ್ನು ಪ್ರತಿಭಟಿಸಬೇಕು. ಹಿಂದಿ ಹೇರಿಕೆಯನ್ನು ವಿರೋಧಿಸಬೇಕು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>