<p><strong>ಶ್ರೀನಗರ(ಪಿಟಿಐ):</strong> ತೀವ್ರ ಹಿಮಪಾತದ ಪರಿಣಾಮ ಕಾಶ್ಮೀರದಲ್ಲಿ ಚಳಿ ಮುಂದುವರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿ ಕನಿಷ್ಟ ಉಷ್ಣಾಂಶ -5.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.</p>.<p>ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವುದರಿಂದ ಸ್ಥಳೀಯ ಆಂತರಿಕ ವಿದ್ಯುತ್ ಉತ್ಪಾದನಾ ಕೇಂದ್ರದಿಂದ ಆಸ್ಪತ್ರೆಗಳಿಗೆ ತುರ್ತು ಸಂದರ್ಭಗಳಲ್ಲಿ ವಿದ್ಯುತ್ ಪೂರೈಸುವಂತೆ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆದೇಶಿಸಿದ್ದಾರೆ.</p>.<p>ಶ್ರೀನಗರ ಹಾಗೂ ಜಮ್ಮು ರಾಷ್ಟ್ರೀಯ ಹೆದ್ದಾರಿ ಮೂರನೇ ದಿನವೂ ಮುಚ್ಚಲಾಗಿದೆ. ರಸ್ತೆಗಳ ಮೇಲೆ ಬಿದ್ದಿರುವ ಹಿಮವನ್ನು ಸ್ವಚ್ಛಗೊಳಿಸಲಾಗಿದ್ದರೂ ರಸ್ತೆಗಳು ಜಾರುತ್ತಿವೆ. ಆದ್ದರಿಂದ ವಾಹನ ಸಂಚಾರ ಯೋಗ್ಯವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶ್ರೀನಗರದಿಂದ ಇತರ ಪ್ರದೇಶಗಳನ್ನು ಸೇರಿಸಲು ಇರುವ ಏಕೈಕ ಮಾರ್ಗ ಜವಾಹರ ಹೆದ್ದಾರಿ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಮತ್ತೆ ಹಿಮಪಾತ ಉಂಟಾಗಿದ್ದರಿಂದ 294 ಕಿ.ಮಿ ಉದ್ದದ ರಸ್ತೆ ತೆರವುಗೊಳಿಸುವ ಕಾರ್ಯ ತಡವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.</p>.<p>ನೀರು ಸರಬರಾಜು ಕೊಳವೆಯಲ್ಲಿನ ನೀರು ಹಾಗೂ ದಲ್ ಸರೋವರದ ನೀರು ಬಹುತೇಕ ಮಂಜುಗಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಗರ(ಪಿಟಿಐ):</strong> ತೀವ್ರ ಹಿಮಪಾತದ ಪರಿಣಾಮ ಕಾಶ್ಮೀರದಲ್ಲಿ ಚಳಿ ಮುಂದುವರಿದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಲ್ಲಿ ಕನಿಷ್ಟ ಉಷ್ಣಾಂಶ -5.5 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.</p>.<p>ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿರುವುದರಿಂದ ಸ್ಥಳೀಯ ಆಂತರಿಕ ವಿದ್ಯುತ್ ಉತ್ಪಾದನಾ ಕೇಂದ್ರದಿಂದ ಆಸ್ಪತ್ರೆಗಳಿಗೆ ತುರ್ತು ಸಂದರ್ಭಗಳಲ್ಲಿ ವಿದ್ಯುತ್ ಪೂರೈಸುವಂತೆ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಆದೇಶಿಸಿದ್ದಾರೆ.</p>.<p>ಶ್ರೀನಗರ ಹಾಗೂ ಜಮ್ಮು ರಾಷ್ಟ್ರೀಯ ಹೆದ್ದಾರಿ ಮೂರನೇ ದಿನವೂ ಮುಚ್ಚಲಾಗಿದೆ. ರಸ್ತೆಗಳ ಮೇಲೆ ಬಿದ್ದಿರುವ ಹಿಮವನ್ನು ಸ್ವಚ್ಛಗೊಳಿಸಲಾಗಿದ್ದರೂ ರಸ್ತೆಗಳು ಜಾರುತ್ತಿವೆ. ಆದ್ದರಿಂದ ವಾಹನ ಸಂಚಾರ ಯೋಗ್ಯವಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.</p>.<p>ಶ್ರೀನಗರದಿಂದ ಇತರ ಪ್ರದೇಶಗಳನ್ನು ಸೇರಿಸಲು ಇರುವ ಏಕೈಕ ಮಾರ್ಗ ಜವಾಹರ ಹೆದ್ದಾರಿ ವ್ಯಾಪ್ತಿಯಲ್ಲಿ ಭಾನುವಾರ ಬೆಳಿಗ್ಗೆ ಮತ್ತೆ ಹಿಮಪಾತ ಉಂಟಾಗಿದ್ದರಿಂದ 294 ಕಿ.ಮಿ ಉದ್ದದ ರಸ್ತೆ ತೆರವುಗೊಳಿಸುವ ಕಾರ್ಯ ತಡವಾಗುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.</p>.<p>ನೀರು ಸರಬರಾಜು ಕೊಳವೆಯಲ್ಲಿನ ನೀರು ಹಾಗೂ ದಲ್ ಸರೋವರದ ನೀರು ಬಹುತೇಕ ಮಂಜುಗಟ್ಟಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>