<p><strong>ರಾಮನಗರ: </strong>ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದ ಜನತೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಪಿ.ನಾಗರಾಜು ಅಭಿಪ್ರಾಯಪಟ್ಟರು. <br /> <br /> ಬಿಡದಿ ಹೋಬಳಿ ಸಂಜೀವಯ್ಯನದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಹಳ್ಳಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದೆ. ಇದು ರೈತರ ಗ್ರಾಮೀಣ ಭಾಗದ ಜನರ ಬದುಕನ್ನು ಸುಭದ್ರಗೊಳಿಸುತ್ತಿದೆ ಎಂದರು. <br /> ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಪಿ. ಪ್ರಕಾಶ್ ಮಾತನಾಡಿದರು.<br /> <br /> ರಾಮನಗರ ಶಿಬಿರದ ಉಪ ವ್ಯವಸ್ಥಾಪಕ ಮಾಯಣ್ಣ, ವಿಸ್ತರಣಾಧಿಕಾರಿಗಳಾದ ಕೆ.ಎಂ ನಂಜಯ್ಯ, ರಮೇಶ್, ಮುಖಂಡ ಹೊನ್ನಶೆಟ್ಟಿ, ನಿರ್ದೇಶಕರಾದ ಮಹೇಶ್, ರಾಘವೇಂಧ್ರ, ಕೆ. ವೇಣುಗೋಪಾಲ್, ಕೃಷ್ಣಪ್ಪ., ವೇಣುಗೋಪಾಲ್, ಬಾಬುರೆಡ್ಡಿ, ರಾಜಮ್ಮ, ಆಂಜನಪ್ಪ, ಕಾರ್ಯದರ್ಶಿ ಲಕ್ಷ್ಮಿ ಶ್ರೀನಿವಾಸ್ ಮುಂತಾದವರು ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಮನಗರ: </strong>ಹೈನುಗಾರಿಕೆಯಿಂದ ಗ್ರಾಮೀಣ ಪ್ರದೇಶದ ಜನತೆ ಸ್ವಾವಲಂಬಿಯಾಗಿ ಬದುಕಲು ಸಾಧ್ಯವಾಗುತ್ತಿದೆ ಎಂದು ಕೆಎಂಎಫ್ ನಿರ್ದೇಶಕ ಪಿ.ನಾಗರಾಜು ಅಭಿಪ್ರಾಯಪಟ್ಟರು. <br /> <br /> ಬಿಡದಿ ಹೋಬಳಿ ಸಂಜೀವಯ್ಯನದೊಡ್ಡಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.ಪ್ರತಿ ಹಳ್ಳಿಯಲ್ಲಿ ಹಾಲಿನ ಉತ್ಪಾದನೆ ಹೆಚ್ಚಾಗುತ್ತಿದೆ. ಇದು ರೈತರ ಗ್ರಾಮೀಣ ಭಾಗದ ಜನರ ಬದುಕನ್ನು ಸುಭದ್ರಗೊಳಿಸುತ್ತಿದೆ ಎಂದರು. <br /> ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಸಿ.ಪಿ. ಪ್ರಕಾಶ್ ಮಾತನಾಡಿದರು.<br /> <br /> ರಾಮನಗರ ಶಿಬಿರದ ಉಪ ವ್ಯವಸ್ಥಾಪಕ ಮಾಯಣ್ಣ, ವಿಸ್ತರಣಾಧಿಕಾರಿಗಳಾದ ಕೆ.ಎಂ ನಂಜಯ್ಯ, ರಮೇಶ್, ಮುಖಂಡ ಹೊನ್ನಶೆಟ್ಟಿ, ನಿರ್ದೇಶಕರಾದ ಮಹೇಶ್, ರಾಘವೇಂಧ್ರ, ಕೆ. ವೇಣುಗೋಪಾಲ್, ಕೃಷ್ಣಪ್ಪ., ವೇಣುಗೋಪಾಲ್, ಬಾಬುರೆಡ್ಡಿ, ರಾಜಮ್ಮ, ಆಂಜನಪ್ಪ, ಕಾರ್ಯದರ್ಶಿ ಲಕ್ಷ್ಮಿ ಶ್ರೀನಿವಾಸ್ ಮುಂತಾದವರು ಇದ್ದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>