<p>ಕಾವೇರಿ ನೀರು ಪೂರೈಕೆಯ ನೀರಿನ ಒತ್ತಡವನ್ನು ಪರೀಕ್ಷಿಸಲು ಜಲಮಂಡಳಿಯು ಕೋರಮಂಗಲದ ಟೀಚರ್ಸ್ ಕಾಲೊನಿಯ ಐದನೇ ಮುಖ್ಯ ರಸ್ತೆಯನ್ನು ಕೆಲವು ದಿನಗಳ ಹಿಂದೆ ಅಗೆದಿದೆ.ದುಸ್ಥಿತಿಗೆ ನಿರ್ಲಕ್ಷ್ಯ ಕಾರಣ<br /> <br /> <strong>ದುಃಸ್ಥಿತಿಗೆ ನಿರ್ಲಕ್ಷ್ಯ ಕಾರಣ</strong><br /> <strong>ಬೆಂಗಳೂರು:</strong> `ಲಗ್ಗೆರೆಯಿಂದ ನಗರಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಗಳ ಸ್ಥಿತಿ ಶೋಚನೀಯವಾಗಿದ್ದು, ರಸ್ತೆ ದುರಸ್ತಿ ಮಾಡಲು ಸರ್ಕಾರ ಕಾಳಜಿ ವಹಿಸುತ್ತಿಲ್ಲ' ಎಂದು ಲಗ್ಗೆರೆ ಗಣಪತಿ ನಗರದ ನಿವಾಸಿ ಯಶಸ್ವಿ ಜೆ. ದೂರಿದ್ದಾರೆ.<br /> <br /> `ಮಾಗಡಿ ಮುಖ್ಯ ರಸ್ತೆಯಿಂದ ಪೀಣ್ಯ ಎರಡನೇ ಹಂತದ ಬಸ್ ನಿಲ್ದಾಣದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, 10 ನಿಮಿಷದ ದಾರಿಯನ್ನು ತಲುಪಲು ಬಸ್ಗಳು ಅರ್ಧ ಗಂಟೆ ತೆಗೆದುಕೊಳ್ಳುತ್ತಿವೆ. ಲಗ್ಗೆರೆ ಬಸ್ ನಿಲ್ದಾಣ-ಎಂ.ಇ.ಐ ಕಾಲೋನಿ ನಡುವಿನ ತಾತ್ಕಾಲಿಕ ರಸ್ತೆಯು ವಾಹನಗಳು ಸಂಚರಿಸುವ ಸ್ಥಿತಿಯಲ್ಲಿ ಇಲ್ಲ. ಕಾಮಗಾರಿಗಾಗಿ ಜಲಮಂಡಳಿಯು ರಸ್ತೆಯನ್ನು ಅಗೆದಿದ್ದು, ಒಳಚರಂಡಿ ಕೊಳವೆಗಳನ್ನು ಅಳವಡಿಸಿದ ಬಳಿಕ ರಸ್ತೆಯನ್ನು ದುರಸ್ತಿ ಮಾಡಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> <strong>ಓದುಗರ ಗಮನಕ್ಕೆ</strong><br /> ಮಹಾನಗರದಲ್ಲಿನ ರಸ್ತೆಗಳ ಅವ್ಯವಸ್ಥೆಯ ತೀವ್ರತೆಯನ್ನು ನೀವೂ ಅನುಭವಿಸುತ್ತಿದ್ದೀರಿ. ಇಂತಹ ಕೆಟ್ಟ ರಸ್ತೆಗಳ ಛಾಯಾಚಿತ್ರಗಳ ಜೊತೆಯಲ್ಲಿ ಜತೆಗೆ ರಸ್ತೆಗುಂಡಿಗಳಿಂದ ತಾವು ಅನುಭವಿಸಿದ ತೊಂದರೆಗಳನ್ನೂ `ಬರಹ' ಅಥವಾ `ನುಡಿ' ತಂತ್ರಾಂಶವನ್ನು ಬಳಸಿ ಬರೆದು ಕಳುಹಿಸಬಹುದು. ಇವುಗಳಲ್ಲಿ ಆಯ್ದ ಚಿತ್ರ ಹಾಗೂ ಬರಹಗಳನ್ನು ಪ್ರಕಟಿಸಲಾಗುತ್ತದೆ. ಇಮೇಲ್ ವಿಳಾಸ: <a href="mailto:bangalore@prajavani.co.in">bangalore@prajavani.co.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾವೇರಿ ನೀರು ಪೂರೈಕೆಯ ನೀರಿನ ಒತ್ತಡವನ್ನು ಪರೀಕ್ಷಿಸಲು ಜಲಮಂಡಳಿಯು ಕೋರಮಂಗಲದ ಟೀಚರ್ಸ್ ಕಾಲೊನಿಯ ಐದನೇ ಮುಖ್ಯ ರಸ್ತೆಯನ್ನು ಕೆಲವು ದಿನಗಳ ಹಿಂದೆ ಅಗೆದಿದೆ.ದುಸ್ಥಿತಿಗೆ ನಿರ್ಲಕ್ಷ್ಯ ಕಾರಣ<br /> <br /> <strong>ದುಃಸ್ಥಿತಿಗೆ ನಿರ್ಲಕ್ಷ್ಯ ಕಾರಣ</strong><br /> <strong>ಬೆಂಗಳೂರು:</strong> `ಲಗ್ಗೆರೆಯಿಂದ ನಗರಕ್ಕೆ ಸಂಪರ್ಕಿಸುವ ಎಲ್ಲ ರಸ್ತೆಗಳ ಸ್ಥಿತಿ ಶೋಚನೀಯವಾಗಿದ್ದು, ರಸ್ತೆ ದುರಸ್ತಿ ಮಾಡಲು ಸರ್ಕಾರ ಕಾಳಜಿ ವಹಿಸುತ್ತಿಲ್ಲ' ಎಂದು ಲಗ್ಗೆರೆ ಗಣಪತಿ ನಗರದ ನಿವಾಸಿ ಯಶಸ್ವಿ ಜೆ. ದೂರಿದ್ದಾರೆ.<br /> <br /> `ಮಾಗಡಿ ಮುಖ್ಯ ರಸ್ತೆಯಿಂದ ಪೀಣ್ಯ ಎರಡನೇ ಹಂತದ ಬಸ್ ನಿಲ್ದಾಣದವರೆಗೆ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, 10 ನಿಮಿಷದ ದಾರಿಯನ್ನು ತಲುಪಲು ಬಸ್ಗಳು ಅರ್ಧ ಗಂಟೆ ತೆಗೆದುಕೊಳ್ಳುತ್ತಿವೆ. ಲಗ್ಗೆರೆ ಬಸ್ ನಿಲ್ದಾಣ-ಎಂ.ಇ.ಐ ಕಾಲೋನಿ ನಡುವಿನ ತಾತ್ಕಾಲಿಕ ರಸ್ತೆಯು ವಾಹನಗಳು ಸಂಚರಿಸುವ ಸ್ಥಿತಿಯಲ್ಲಿ ಇಲ್ಲ. ಕಾಮಗಾರಿಗಾಗಿ ಜಲಮಂಡಳಿಯು ರಸ್ತೆಯನ್ನು ಅಗೆದಿದ್ದು, ಒಳಚರಂಡಿ ಕೊಳವೆಗಳನ್ನು ಅಳವಡಿಸಿದ ಬಳಿಕ ರಸ್ತೆಯನ್ನು ದುರಸ್ತಿ ಮಾಡಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.<br /> <br /> <strong>ಓದುಗರ ಗಮನಕ್ಕೆ</strong><br /> ಮಹಾನಗರದಲ್ಲಿನ ರಸ್ತೆಗಳ ಅವ್ಯವಸ್ಥೆಯ ತೀವ್ರತೆಯನ್ನು ನೀವೂ ಅನುಭವಿಸುತ್ತಿದ್ದೀರಿ. ಇಂತಹ ಕೆಟ್ಟ ರಸ್ತೆಗಳ ಛಾಯಾಚಿತ್ರಗಳ ಜೊತೆಯಲ್ಲಿ ಜತೆಗೆ ರಸ್ತೆಗುಂಡಿಗಳಿಂದ ತಾವು ಅನುಭವಿಸಿದ ತೊಂದರೆಗಳನ್ನೂ `ಬರಹ' ಅಥವಾ `ನುಡಿ' ತಂತ್ರಾಂಶವನ್ನು ಬಳಸಿ ಬರೆದು ಕಳುಹಿಸಬಹುದು. ಇವುಗಳಲ್ಲಿ ಆಯ್ದ ಚಿತ್ರ ಹಾಗೂ ಬರಹಗಳನ್ನು ಪ್ರಕಟಿಸಲಾಗುತ್ತದೆ. ಇಮೇಲ್ ವಿಳಾಸ: <a href="mailto:bangalore@prajavani.co.in">bangalore@prajavani.co.in</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>