<p>ವಿರಾಜಪೇಟೆ: ಕೊಡಗು ಸೇರಿದಂತೆ ಆರು ಜಿಲ್ಲೆಗಳಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡದಿದ್ದರೆ ಈಗಾಗಲೇ ಕರೆ ನೀಡಲಾಗಿರುವ ಜ. 7ರ ‘ಕೊಡಗು ಬಂದ್’ ಅಬಾಧಿತವಾಗಿ ನಡೆಯಲಿದೆ ಎಂದು ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ಹೇಳಿದೆ.<br /> <br /> ಸಮೀಪದ ಬಾಳುಗೋಡಿನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿರಾಜಪೇಟೆ: ಕೊಡಗು ಸೇರಿದಂತೆ ಆರು ಜಿಲ್ಲೆಗಳಿಗೆ ಮಾರಕವಾಗಿರುವ ಕಸ್ತೂರಿರಂಗನ್ ವರದಿಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶ್ವಾಸನೆ ನೀಡದಿದ್ದರೆ ಈಗಾಗಲೇ ಕರೆ ನೀಡಲಾಗಿರುವ ಜ. 7ರ ‘ಕೊಡಗು ಬಂದ್’ ಅಬಾಧಿತವಾಗಿ ನಡೆಯಲಿದೆ ಎಂದು ಕಸ್ತೂರಿರಂಗನ್ ವರದಿ ವಿರೋಧಿ ಸಮಿತಿ ಹೇಳಿದೆ.<br /> <br /> ಸಮೀಪದ ಬಾಳುಗೋಡಿನಲ್ಲಿರುವ ಕೊಡವ ಸಮಾಜಗಳ ಒಕ್ಕೂಟದ ಸಭಾಂಗಣದಲ್ಲಿ ಶನಿವಾರ ನಡೆದ ಜನಪ್ರತಿನಿಧಿಗಳು ಹಾಗೂ ಜಿಲ್ಲೆಯ ಮುಖಂಡರ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>