<p>ನವದೆಹಲಿ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಕಟು ಟೀಕಾಕಾರ ಎಂದೇ ಗುರುತಿಸಿಕೊಂಡಿ<br /> ರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, ಮೋದಿ ಕುರಿತಾಗಿ ಅನಿರೀಕ್ಷಿತ ಹೇಳಿಕೆಗಳನ್ನು ನೀಡಿದ್ದಾರೆ.<br /> <br /> ಮೋದಿ ಅವರು ‘ಮತಾಂಧತೆ’ ಸಿದ್ಧಾಂತಗಳಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳಿರುವ ದಿಗ್ವಿಜಯ್ ಸಿಂಗ್, ‘ಚಹ ಮಾರುವ ವ್ಯಕ್ತಿ ಕೂಡ ನಮ್ಮ ದೇಶದ ಪ್ರಧಾನಿಯಾಗಬಹುದು’ ಎಂದು ಹೇಳಿದ್ದಾರೆ. ದಿಗ್ವಿಜಯ್ ಸಿಂಗ್ ಹೇಳಿಕೆಯನ್ನು ಬಿಜೆಪಿ ಸ್ವಾಗತಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ ಕಟು ಟೀಕಾಕಾರ ಎಂದೇ ಗುರುತಿಸಿಕೊಂಡಿ<br /> ರುವ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಅವರು, ಮೋದಿ ಕುರಿತಾಗಿ ಅನಿರೀಕ್ಷಿತ ಹೇಳಿಕೆಗಳನ್ನು ನೀಡಿದ್ದಾರೆ.<br /> <br /> ಮೋದಿ ಅವರು ‘ಮತಾಂಧತೆ’ ಸಿದ್ಧಾಂತಗಳಿಂದ ವಿಮುಖರಾಗುತ್ತಿದ್ದಾರೆ ಎಂದು ಹೇಳಿರುವ ದಿಗ್ವಿಜಯ್ ಸಿಂಗ್, ‘ಚಹ ಮಾರುವ ವ್ಯಕ್ತಿ ಕೂಡ ನಮ್ಮ ದೇಶದ ಪ್ರಧಾನಿಯಾಗಬಹುದು’ ಎಂದು ಹೇಳಿದ್ದಾರೆ. ದಿಗ್ವಿಜಯ್ ಸಿಂಗ್ ಹೇಳಿಕೆಯನ್ನು ಬಿಜೆಪಿ ಸ್ವಾಗತಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>