<p>ಪೀಣ್ಯ ದಾಸರಹಳ್ಳಿ : ಪ್ರಾಚೀನ ಕವಿತೆಗಳನ್ನು ಓದಿ ಅರಗಿಸಿಕೊಂಡಾಗ ಮಾತ್ರ ಪ್ರಬುದ್ಧ ಸಾಹಿತ್ಯವನ್ನು ಸೃಷ್ಟಿಸಲು ಸಾಧ್ಯ ಎಂದು ಶೈಕ್ಷಣಿಕ ಸಲಹೆಗಾರ ನಾ.ಕಾಳೇಶ್ವರರಾವ್ ಅಭಿಪ್ರಾಯಪಟ್ಟರು.<br /> <br /> ದಾಸರಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕವಿಗೋಷ್ಠಿ ಭಾಗವಹಿಸಿ ಮಾತನಾಡಿದರು. ಕಾವ್ಯವನ್ನು ನಿರಂತರವಾಗಿ ಓದುವುದರಿಂದ ಶ್ರೇಷ್ಠ ಕವಿತೆಗಳನ್ನು ರಚಿಸಲು ಸಾಧ್ಯ ಎಂದರು. ಕವಿ ಜರಗನಹಳ್ಳಿ ಶಿವಶಂಕರ್, ಸಾಹಿತ್ಯ ಹೊನಲಿನಲ್ಲಿ ಕವಿತೆಗಳು ರೂಪುಗೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪೀಣ್ಯ ದಾಸರಹಳ್ಳಿ : ಪ್ರಾಚೀನ ಕವಿತೆಗಳನ್ನು ಓದಿ ಅರಗಿಸಿಕೊಂಡಾಗ ಮಾತ್ರ ಪ್ರಬುದ್ಧ ಸಾಹಿತ್ಯವನ್ನು ಸೃಷ್ಟಿಸಲು ಸಾಧ್ಯ ಎಂದು ಶೈಕ್ಷಣಿಕ ಸಲಹೆಗಾರ ನಾ.ಕಾಳೇಶ್ವರರಾವ್ ಅಭಿಪ್ರಾಯಪಟ್ಟರು.<br /> <br /> ದಾಸರಹಳ್ಳಿ ಕನ್ನಡ ಸಾಹಿತ್ಯ ಪರಿಷತ್ತು ಏರ್ಪಡಿಸಿದ್ದ ಕವಿಗೋಷ್ಠಿ ಭಾಗವಹಿಸಿ ಮಾತನಾಡಿದರು. ಕಾವ್ಯವನ್ನು ನಿರಂತರವಾಗಿ ಓದುವುದರಿಂದ ಶ್ರೇಷ್ಠ ಕವಿತೆಗಳನ್ನು ರಚಿಸಲು ಸಾಧ್ಯ ಎಂದರು. ಕವಿ ಜರಗನಹಳ್ಳಿ ಶಿವಶಂಕರ್, ಸಾಹಿತ್ಯ ಹೊನಲಿನಲ್ಲಿ ಕವಿತೆಗಳು ರೂಪುಗೊಳ್ಳಬೇಕು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>