<p><strong>ಯಲಹಂಕ:</strong> ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ಅತ್ಯಾ ಚಾರ ಹಾಗೂ ದೌರ್ಜನ್ಯ ನಡೆಯುತ್ತಿವೆ. ಇಂತಹ ಘಟನೆಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಬೇಕು’ ಎಂದು ವಕೀಲರಾದ ಪ್ರಮೀಳಾ ನಾಯ್ಡು ಸಲಹೆ ನೀಡಿದರು.<br /> <br /> ಕಟ್ಟಿಗೇನಹಳ್ಳಿಯ ಸಂಜೀವಿನಿ ಮಹಿಳಾ ಸಮಾಜವು ಬೆಂಗಳೂರು ನಗರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಕಟ್ಟಿಗೇನಹಳ್ಳಿಯ ಯಶಸ್ವಿ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ವಾರ್ಷಿಕೋತ್ಸವ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ‘ಇತ್ತೀಚಿನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ಶೋಷಣೆ, ಅತ್ಯಾ ಚಾರ ಹಾಗೂ ದೌರ್ಜನ್ಯ ನಡೆಯುತ್ತಿವೆ. ಇಂತಹ ಘಟನೆಗಳ ವಿರುದ್ಧ ಮಹಿಳೆಯರು ಸಂಘಟಿತರಾಗಿ ಹೋರಾಟ ನಡೆಸಬೇಕು’ ಎಂದು ವಕೀಲರಾದ ಪ್ರಮೀಳಾ ನಾಯ್ಡು ಸಲಹೆ ನೀಡಿದರು.<br /> <br /> ಕಟ್ಟಿಗೇನಹಳ್ಳಿಯ ಸಂಜೀವಿನಿ ಮಹಿಳಾ ಸಮಾಜವು ಬೆಂಗಳೂರು ನಗರ ಜಿಲ್ಲಾ ನೆಹರು ಯುವ ಕೇಂದ್ರದ ಸಹಯೋಗದಲ್ಲಿ ಕಟ್ಟಿಗೇನಹಳ್ಳಿಯ ಯಶಸ್ವಿ ವಿದ್ಯಾನಿಕೇತನ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎರಡನೇ ವಾರ್ಷಿಕೋತ್ಸವ ಹಾಗೂ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>