<p><strong>ಬೆಂಗಳೂರು:</strong> ‘ಮೂತ್ರಪಿಂಡವೂ ದೇಹದ ಮುಖ್ಯ ಅಂಗ. ಮೂತ್ರಪಿಂಡದ ತೊಂದರೆ ಒಂದು ದೀರ್ಘಕಾಲದ ಸಮಸ್ಯೆಯಾಗಿದೆ. ಇದಕ್ಕೆ, ಮುನ್ನೆಚ್ಚರಿಕೆಯೇ ಚಿಕಿತ್ಸೆಯಾಗಿದೆ’ ಎಂದು ನಟ ಶಿವರಾಜ್ಕುಮಾರ್ ಹೇಳಿದರು.<br /> <br /> ಮಣಿಪಾಲ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ದಿನದ ಅಂಗವಾಗಿ ಏರ್ಪಡಿಸಿದ್ದ ‘ಆರೋಗ್ಯಕರ ಮೂತ್ರಪಿಂಡ, ಆರೋಗ್ಯಕರ ಜೀವನ’ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿ, ಮಾತನಾಡಿದರು.<br /> <br /> ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ನ ವೈದ್ಯಕೀಯ ನಿರ್ದೇಶಕ ಡಾ.ಎಚ್.ಸುದರ್ಶನ ಬಲ್ಲಾಳ್ ಮಾತನಾಡಿ, ‘ಮೂತ್ರಪಿಂಡದ ಸಮಸ್ಯೆ ಬಗ್ಗೆ ಮಾಹಿತಿ ನೀಡಲು ಜಾಗೃತಿ ಅಭಿಯಾನ ಆಯೋಜಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ‘ಮೂತ್ರಪಿಂಡವೂ ದೇಹದ ಮುಖ್ಯ ಅಂಗ. ಮೂತ್ರಪಿಂಡದ ತೊಂದರೆ ಒಂದು ದೀರ್ಘಕಾಲದ ಸಮಸ್ಯೆಯಾಗಿದೆ. ಇದಕ್ಕೆ, ಮುನ್ನೆಚ್ಚರಿಕೆಯೇ ಚಿಕಿತ್ಸೆಯಾಗಿದೆ’ ಎಂದು ನಟ ಶಿವರಾಜ್ಕುಮಾರ್ ಹೇಳಿದರು.<br /> <br /> ಮಣಿಪಾಲ್ ಆಸ್ಪತ್ರೆಯಲ್ಲಿ ಮೂತ್ರಪಿಂಡ ದಿನದ ಅಂಗವಾಗಿ ಏರ್ಪಡಿಸಿದ್ದ ‘ಆರೋಗ್ಯಕರ ಮೂತ್ರಪಿಂಡ, ಆರೋಗ್ಯಕರ ಜೀವನ’ ಅಭಿಯಾನಕ್ಕೆ ಮಂಗಳವಾರ ಚಾಲನೆ ನೀಡಿ, ಮಾತನಾಡಿದರು.<br /> <br /> ಮಣಿಪಾಲ್ ಹೆಲ್ತ್ ಎಂಟರ್ಪ್ರೈಸಸ್ನ ವೈದ್ಯಕೀಯ ನಿರ್ದೇಶಕ ಡಾ.ಎಚ್.ಸುದರ್ಶನ ಬಲ್ಲಾಳ್ ಮಾತನಾಡಿ, ‘ಮೂತ್ರಪಿಂಡದ ಸಮಸ್ಯೆ ಬಗ್ಗೆ ಮಾಹಿತಿ ನೀಡಲು ಜಾಗೃತಿ ಅಭಿಯಾನ ಆಯೋಜಿಸಲಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>