<p><strong>ದೇವನಹಳ್ಳಿ:</strong> ಕೇಂದ್ರ ಸಚಿವ ವೀರಪ್ಪ ಮೊಯಿಲಿ ಎತ್ತಿನಹೊಳೆ ಪೈಪ್ಲೈನ್ ಯೋಜನೆಯ ಸೃಷ್ಟಿಕರ್ತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ವ್ಯಂಗ್ಯವಾಡಿದರು.<br /> <br /> ತಾಲ್ಲೂಕಿನ ಲಕ್ಷ್ಮಿಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೊಯಿಲಿ ಅವರು ಬಯಲು ಸೀಮೆಯ ಜನರ ಕಿವಿಗೆ ಹೂ ಇಡುವ ಕೆಲಸಮಾಡಿದ್ದಾರೆ. ಇದೆಲ್ಲಾ ಚುನಾವಣೆಯ ಗಿಮಿಕ್ ಎಂದು ಜರಿದರು.<br /> <br /> ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮ ರೆಡ್ಡಿಯವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲೆ ಸಿಪಿಎಂ ಘಟಕದ ಅಧ್ಯಕ್ಷ ಗೋಪಿನಾಥ್, ಪ್ರಾಂತ ರೈತ ಸಂಘದ ಅಧ್ಯಕ್ಷ ವೀರಣ್ಣ, ಉಪಾಧ್ಯಕ್ಷ ಮೋಹನ್ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೇವನಹಳ್ಳಿ:</strong> ಕೇಂದ್ರ ಸಚಿವ ವೀರಪ್ಪ ಮೊಯಿಲಿ ಎತ್ತಿನಹೊಳೆ ಪೈಪ್ಲೈನ್ ಯೋಜನೆಯ ಸೃಷ್ಟಿಕರ್ತ ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮರೆಡ್ಡಿ ವ್ಯಂಗ್ಯವಾಡಿದರು.<br /> <br /> ತಾಲ್ಲೂಕಿನ ಲಕ್ಷ್ಮಿಪುರದ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ಆವರಣದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೊಯಿಲಿ ಅವರು ಬಯಲು ಸೀಮೆಯ ಜನರ ಕಿವಿಗೆ ಹೂ ಇಡುವ ಕೆಲಸಮಾಡಿದ್ದಾರೆ. ಇದೆಲ್ಲಾ ಚುನಾವಣೆಯ ಗಿಮಿಕ್ ಎಂದು ಜರಿದರು.<br /> <br /> ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಚಂದ್ರತೇಜಸ್ವಿ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸಿಪಿಎಂ ಅಭ್ಯರ್ಥಿ ಜಿ.ವಿ.ಶ್ರೀರಾಮ ರೆಡ್ಡಿಯವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲೆ ಸಿಪಿಎಂ ಘಟಕದ ಅಧ್ಯಕ್ಷ ಗೋಪಿನಾಥ್, ಪ್ರಾಂತ ರೈತ ಸಂಘದ ಅಧ್ಯಕ್ಷ ವೀರಣ್ಣ, ಉಪಾಧ್ಯಕ್ಷ ಮೋಹನ್ ಬಾಬು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>