<p><strong>ಪೀಣ್ಯ ದಾಸರಹಳ್ಳಿ: </strong>ನರೇಂದ್ರ ಮೋದಿಯಂತಹ ನಾಯಕರ ಅಗತ್ಯ ದೇಶಕ್ಕಿದ್ದು, ಬಿಜೆಪಿಯನ್ನು ಬಲಪಡಿಸುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಆರ್. ಅಶೋಕ ತಿಳಿಸಿದರು.<br /> <br /> ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯ ಕೆಂಗೇರಿ ಉಪನಗರ ಸಿರ್ಕೆ ಬಡಾವಣೆಯಲ್ಲಿ ಬಿಜೆಪಿ ಆಯೋಜಿಸಿದ್ದ ಹಿಂದುಳಿದ ಜಾತಿಗಳ ಸಮಾ ವೇಶದಲ್ಲಿ ಮಾತನಾಡಿದರು. ಗುಜರಾತ್ನ ಅಭಿವೃದ್ಧಿಯ ಮಾದರಿಯನ್ನು ಗಮನಿಸಿ ಬಿಜೆಪಿಗೆ ಮತ ನೀಡಬೇಕು ಎಂದರು.<br /> <br /> ಲೋಕಸಭಾ ಅಭ್ಯರ್ಥಿ ಡಿ.ವಿ.ಸದಾನಂದಗೌಡ, ಹಿಂದು ಳಿದ ವರ್ಗದವರನ್ನು ಪ್ರಧಾನಿ ಮಾಡಲು ಹೊರ ಟಿರು ವುದು ಬಿಜೆಪಿಯೇ ಹೊರತು ಬೇರೆ ಪಕ್ಷಗಳಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ: </strong>ನರೇಂದ್ರ ಮೋದಿಯಂತಹ ನಾಯಕರ ಅಗತ್ಯ ದೇಶಕ್ಕಿದ್ದು, ಬಿಜೆಪಿಯನ್ನು ಬಲಪಡಿಸುವ ಮೂಲಕ ಅವಕಾಶ ಮಾಡಿಕೊಡಬೇಕು ಎಂದು ಶಾಸಕ ಆರ್. ಅಶೋಕ ತಿಳಿಸಿದರು.<br /> <br /> ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯ ಕೆಂಗೇರಿ ಉಪನಗರ ಸಿರ್ಕೆ ಬಡಾವಣೆಯಲ್ಲಿ ಬಿಜೆಪಿ ಆಯೋಜಿಸಿದ್ದ ಹಿಂದುಳಿದ ಜಾತಿಗಳ ಸಮಾ ವೇಶದಲ್ಲಿ ಮಾತನಾಡಿದರು. ಗುಜರಾತ್ನ ಅಭಿವೃದ್ಧಿಯ ಮಾದರಿಯನ್ನು ಗಮನಿಸಿ ಬಿಜೆಪಿಗೆ ಮತ ನೀಡಬೇಕು ಎಂದರು.<br /> <br /> ಲೋಕಸಭಾ ಅಭ್ಯರ್ಥಿ ಡಿ.ವಿ.ಸದಾನಂದಗೌಡ, ಹಿಂದು ಳಿದ ವರ್ಗದವರನ್ನು ಪ್ರಧಾನಿ ಮಾಡಲು ಹೊರ ಟಿರು ವುದು ಬಿಜೆಪಿಯೇ ಹೊರತು ಬೇರೆ ಪಕ್ಷಗಳಲ್ಲ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>