<p>ತುಮಕೂರು: ‘ಯಶಸ್ವಿನಿ’ ಯೋಜನೆಯನ್ನು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೂ ಫೆಬ್ರುವರಿಯಿಂದ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ಇಲ್ಲಿ ಭಾನುವಾರ ಹೇಳಿದರು.<br /> <br /> ತುಮಕೂರು ಗ್ರೈನ್ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಗರ ಪ್ರದೇಶದಲ್ಲಿ ಪ್ರೀಮಿಯಂ ಹೆಚ್ಚಳ ಮಾಡಿ ಯಶಸ್ವಿನಿ ಯೋಜನೆ ಸೌಲಭ್ಯ ನೀಡಲಾಗುವುದು. ಇದರಿಂದ 40 ಲಕ್ಷ ಮಂದಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ‘ಯಶಸ್ವಿನಿ’ ಯೋಜನೆಯನ್ನು ನಗರ ಪ್ರದೇಶದ ಸಹಕಾರ ಸಂಘಗಳ ಸದಸ್ಯರಿಗೂ ಫೆಬ್ರುವರಿಯಿಂದ ವಿಸ್ತರಿಸಲಾಗುವುದು ಎಂದು ಸಹಕಾರ ಸಚಿವ ಎಚ್.ಎಸ್.ಮಹದೇವಪ್ರಸಾದ್ ಇಲ್ಲಿ ಭಾನುವಾರ ಹೇಳಿದರು.<br /> <br /> ತುಮಕೂರು ಗ್ರೈನ್ ಮರ್ಚೆಂಟ್ಸ್ ಕೋ–ಆಪರೇಟಿವ್ ಬ್ಯಾಂಕ್ನ ಸುವರ್ಣ ಮಹೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನಗರ ಪ್ರದೇಶದಲ್ಲಿ ಪ್ರೀಮಿಯಂ ಹೆಚ್ಚಳ ಮಾಡಿ ಯಶಸ್ವಿನಿ ಯೋಜನೆ ಸೌಲಭ್ಯ ನೀಡಲಾಗುವುದು. ಇದರಿಂದ 40 ಲಕ್ಷ ಮಂದಿಗೆ ಪ್ರಯೋಜನವಾಗಲಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>