<p><strong>ಸಿರುಗುಪ್ಪ: </strong>ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಸಲಹೆ ಮಾಡಿದರು.<br /> <br /> ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕರಾಟೆ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿಯರ ಕಲಿಕೆಯ ಗುಣಮಟ್ಟವನು್ನ ವೀಕ್ಷಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿನಿಯರ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಉಚಿತ ಸೈಕಲ್, ಸಮವಸ್ತ್ರ ವಿತರಣೆ ಅಲ್ಲದೇ ಸ್ವಯಂ ರಕ್ಷಣೆಗೆ ಕರಾಟೆ ತರಬೇತಿಯನು್ನ ನೀಡುತ್ತಿದೆ ಎಂದರು. ಶಿಕ್ಷಣದ ಜೊತೆಗೆ ಆತ್ಮ ರಕ್ಷಣೆಗಾಗಿ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿ ವಾರ ಒಂದು ಗಂಟೆ ಕರಾಟೆ ತರಬೇತಿ ನೀಡಲಾಗುವುದು ಎಂದು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೊಡ್ಡನಗೌಡ ತಿಳಿಸಿದರು.<br /> <br /> ಕಾರ್ಯಾಗಾರದಲ್ಲಿ ತಾಲ್ಲೂಕಿನ 18 ಪ್ರೌಢಶಾಲೆಗಳ ವಿದ್ಯಾರ್ಥಿನಿಯರು ತಾವು ಕಲಿತ ಕರಾಟೆ ವಿದೆ್ಯಯನು್ನ ಪ್ರದರ್ಶಿಸಿದರು. ಪರಶುರಾಮ್, ರಂಗಾರೆಡ್ಡಿ, ಕರಾಟೆ ಶಿಕ್ಷಕ ಮಲ್ಲಿಕಾರ್ಜುನ ಹಿರೇಮಠ ಉಪಸಿ್ಥತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ: </strong>ವಿದ್ಯಾರ್ಥಿನಿಯರು ಸ್ವಯಂ ರಕ್ಷಣೆಗಾಗಿ ಕರಾಟೆ ಕಲಿಯಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ ಸಲಹೆ ಮಾಡಿದರು.<br /> <br /> ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಕರಾಟೆ ತರಬೇತಿ ಕಾರ್ಯಾಗಾರದಲ್ಲಿ ವಿದ್ಯಾರ್ಥಿನಿಯರ ಕಲಿಕೆಯ ಗುಣಮಟ್ಟವನು್ನ ವೀಕ್ಷಿಸಿ ಅವರು ಮಾತನಾಡಿದರು.<br /> <br /> ವಿದ್ಯಾರ್ಥಿನಿಯರ ಶೈಕ್ಷಣಿಕ ಅಭಿವೃದ್ಧಿಗಾಗಿ ಸರ್ಕಾರ ಉಚಿತ ಸೈಕಲ್, ಸಮವಸ್ತ್ರ ವಿತರಣೆ ಅಲ್ಲದೇ ಸ್ವಯಂ ರಕ್ಷಣೆಗೆ ಕರಾಟೆ ತರಬೇತಿಯನು್ನ ನೀಡುತ್ತಿದೆ ಎಂದರು. ಶಿಕ್ಷಣದ ಜೊತೆಗೆ ಆತ್ಮ ರಕ್ಷಣೆಗಾಗಿ ಪ್ರೌಢಶಾಲಾ ಹಂತದಲ್ಲಿ ವಿದ್ಯಾರ್ಥಿನಿಯರಿಗೆ ಪ್ರತಿ ವಾರ ಒಂದು ಗಂಟೆ ಕರಾಟೆ ತರಬೇತಿ ನೀಡಲಾಗುವುದು ಎಂದು ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ದೊಡ್ಡನಗೌಡ ತಿಳಿಸಿದರು.<br /> <br /> ಕಾರ್ಯಾಗಾರದಲ್ಲಿ ತಾಲ್ಲೂಕಿನ 18 ಪ್ರೌಢಶಾಲೆಗಳ ವಿದ್ಯಾರ್ಥಿನಿಯರು ತಾವು ಕಲಿತ ಕರಾಟೆ ವಿದೆ್ಯಯನು್ನ ಪ್ರದರ್ಶಿಸಿದರು. ಪರಶುರಾಮ್, ರಂಗಾರೆಡ್ಡಿ, ಕರಾಟೆ ಶಿಕ್ಷಕ ಮಲ್ಲಿಕಾರ್ಜುನ ಹಿರೇಮಠ ಉಪಸಿ್ಥತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>