ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

16ಕ್ಕೆ `ವಿಜಯ ದಿವಸ'

Last Updated 13 ಡಿಸೆಂಬರ್ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ಬಾಂಗ್ಲಾದೇಶ ವಿಮೋಚನೆಗಾಗಿ 1971ರಲ್ಲಿ ನಡೆದ ಯುದ್ಧದಲ್ಲಿ ಹುತಾತ್ಮರಾದ ಭಾರತೀಯ ಯೋಧರ ಸ್ಮರಣಾರ್ಥ ಬಿಜೆಪಿಯ ಮಾಹಿತಿ ತಂತ್ರಜ್ಞಾನ ಮತ್ತು ಸಂವಹನ ಘಟಕದ ವತಿಯಿಂದ ಇದೇ 16ರಂದು `ವಿಜಯ ದಿವಸ' ಹಮ್ಮಿಕೊಳ್ಳಲಾಗಿದೆ.

ನಗರದ ಹಲಸೂರು ಕೆರೆ ಸಮೀಪ ಇರುವ ಆರ್‌ಬಿಎನ್‌ಎಂಎಸ್ ಮೈದಾನದಲ್ಲಿ ಸಂಜೆ 4.25ಕ್ಕೆ ಈ ಕಾರ್ಯಕ್ರಮ ಆರಂಭವಾಗಲಿದೆ ಎಂದು  ನಿವೃತ್ತ ಸೇನಾಧಿಕಾರಿ ಎಸ್.ಎಸ್.ರಾಜನ್ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಈ ಯುದ್ಧದಲ್ಲಿ ಅತ್ಯಂತ ಕಡಿಮೆ ಅವಧಿಯಲ್ಲಿ ಪಾಕ್ ಸೇನೆಯನ್ನು ಸದೆಬಡಿಯಲಾಯಿತು. ಇದರಲ್ಲಿ 3853 ಭಾರತೀಯ ಯೋಧರು ಹುತಾತ್ಮರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT