<p><strong>ಶಿವಮೊಗ್ಗ:</strong> ಸಾಗರದ ಲೋಹಿಯಾ ಜನ್ಮಶತಾಬ್ಧಿ ಪ್ರತಿಷ್ಠಾನವು, `ಜಾಗತೀಕರಣ ಮತ್ತು ಗ್ರಾಮ ಸ್ವರಾಜ್ಯದ ಕನಸು~ ಕುರಿತಂತೆ ದಾವಣಗೆರೆಯ ಕೊಂಡಜ್ಜಿಯ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಆವರಣದಲ್ಲಿ ಇದೇ 18 ಹಾಗೂ 19 ರಂದು ಅಧ್ಯಯನ ಶಿಬಿರ ಹಮ್ಮಿಕೊಂಡಿದೆ.<br /> <br /> ಶಿಬಿರಾರ್ಥಿಗಳಿಗೆ ಎರಡು ದಿನಗಳ ಊಟೋಪಚಾರ ಹಾಗೂ ಸಾಮೂಹಿಕ ವಸತಿ ಏರ್ಪಡಿಸಿದ್ದು, ಪ್ರತಿ ಶಿಬಿರಾರ್ಥಿಗೆ ಪ್ರವೇಶ ಶುಲ್ಕ ರೂ 150 ವಿದ್ಯಾರ್ಥಿಗಳಿಗೆ ರೂ 100. ನೋಂದಣಿಗೆ ಕೊನೆಯ ದಿನ ಮಾರ್ಚ್ 10. <br /> ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 94809 54550 (ಎನ್.ಎಂ.ಕುಲಕರ್ಣಿ) ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ:</strong> ಸಾಗರದ ಲೋಹಿಯಾ ಜನ್ಮಶತಾಬ್ಧಿ ಪ್ರತಿಷ್ಠಾನವು, `ಜಾಗತೀಕರಣ ಮತ್ತು ಗ್ರಾಮ ಸ್ವರಾಜ್ಯದ ಕನಸು~ ಕುರಿತಂತೆ ದಾವಣಗೆರೆಯ ಕೊಂಡಜ್ಜಿಯ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಆವರಣದಲ್ಲಿ ಇದೇ 18 ಹಾಗೂ 19 ರಂದು ಅಧ್ಯಯನ ಶಿಬಿರ ಹಮ್ಮಿಕೊಂಡಿದೆ.<br /> <br /> ಶಿಬಿರಾರ್ಥಿಗಳಿಗೆ ಎರಡು ದಿನಗಳ ಊಟೋಪಚಾರ ಹಾಗೂ ಸಾಮೂಹಿಕ ವಸತಿ ಏರ್ಪಡಿಸಿದ್ದು, ಪ್ರತಿ ಶಿಬಿರಾರ್ಥಿಗೆ ಪ್ರವೇಶ ಶುಲ್ಕ ರೂ 150 ವಿದ್ಯಾರ್ಥಿಗಳಿಗೆ ರೂ 100. ನೋಂದಣಿಗೆ ಕೊನೆಯ ದಿನ ಮಾರ್ಚ್ 10. <br /> ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: 94809 54550 (ಎನ್.ಎಂ.ಕುಲಕರ್ಣಿ) ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>