‘ಹಗರಣದ ಜೆಪಿಸಿ ತನಿಖೆಗೆ ಒಪ್ಪಿಗೆ ನೀಡುವ ಬಗ್ಗೆ ಸರ್ಕಾರ ಒಂದಡಿ ಮುಂದೆ ಇಟ್ಟಿದೆ. ಆದರೆ ಈಗಲೇ ಏನನ್ನೂ ದೃಢವಾಗಿ ಹೇಳಲು ಸಾಧ್ಯವಿಲ್ಲ. ಸರ್ಕಾರ ಒಪ್ಪಿಗೆ ನೀಡುವ ಮುನ್ನ ಫೆ.21ರಂದು ಆರಂಭವಾಗಲಿರುವ ಸಂಸತ್ತಿನ ಬಜೆಟ್ ಅಧಿವೇಶನದ ಕಲಾಪದಲ್ಲಿ ಸಕ್ರಿಯವಾಗಿ ಭಾಗವಹಿಸುವ ಬಗ್ಗೆ ವಿರೋಧ ಪಕ್ಷಗಳು ಸರ್ಕಾರಕ್ಕೆ ಖಾತ್ರಿ ನೀಡಬೇಕು’ ಎಂದು ಅವರು ಹೇಳಿದ್ದಾರೆ.