ಆಮ್ ಆದ್ಮಿ ಪಕ್ಷ ಕೇವಲ ಸರ್ಕಾರೇತರ ಸಂಸ್ಥೆಗಳ ಪಕ್ಷ. ಸಮಾಜ ಸೇವೆಯ ಹೆಸರಿನಲ್ಲಿ ರಾಜಕೀಯಕ್ಕೆ ಬಂದಿದೆ. ಜನರಲ್ಲಿ ಹುಸಿ ನಂಬಿಕೆಯನ್ನು ಹುಟ್ಟುಹಾಕುತ್ತಿದೆ ಎಂದು ಟೀಕಿಸಿದರು.
‘ಬಿಜೆಪಿ ಅಭಿವೃದ್ಧಿ ಹೆಸರಿನಲ್ಲಿ ಜನರನ್ನು ಮರಳು ಮಾಡುತ್ತಿದ್ದರೆ, ಅಮ್ಮ– ಮಗನ ಪಕ್ಷವಾದ ಕಾಂಗ್ರೆಸ್ ಕೇವಲ ಭ್ರಷ್ಟಾಚಾರದಲ್ಲಿ ತೊಡಗಿದೆ. ಅಪ್ಪ– ಮಗನ ಪಕ್ಷವಾದ ಜೆಡಿಎಸ್ ಜಾತಿ ವಾದಿಗಳ ಪಕ್ಷವಾಗಿದೆ. ಇಂತಹ ಪಕ್ಷಗಳ ವಿರುದ್ಧ ನಮ್ಮ ಅಭ್ಯರ್ಥಿಗಳು ಸೆಣಸಲಿದ್ದಾರೆ’ ಎಂದರು.