ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ಜಿ: ಸುಪ್ರೀಂಗೆ ಸ್ವಾಮಿ ಅರ್ಜಿ

Last Updated 23 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): 2ಜಿ ಹಗರಣದಲ್ಲಿ ಗೃಹ ಸಚಿವ ಪಿ. ಚಿದಂಬರಂ ಅವರನ್ನು ಆರೋಪಿಯನ್ನಾಗಿ ಪರಿಗಣಿಸಬೇಕೆಂಬ ಮನವಿ ತಿರಸ್ಕರಿಸಿದ ಸಿಬಿಐ ವಿಶೇಷ ಕೋರ್ಟ್ ಆದೇಶ ಪ್ರಶ್ನಿಸಿ ಜನತಾ ಪಕ್ಷದ ಅಧ್ಯಕ್ಷ ಸುಬ್ರಹ್ಮಣಿಯನ್ ಸ್ವಾಮಿ ಅವರು ಗುರುವಾರ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ದಾಖಲಿಸಿದ್ದಾರೆ.

ಟೆಲಿಕಾಂ ಕಂಪೆನಿಗಳಿಗೆ ತರಂಗಾಂತರ ಬೆಲೆ ನಿಗದಿ ಮತ್ತು ಹಂಚಿಕೆಯಲ್ಲಿ ದೂರಸಂಪರ್ಕ ಖಾತೆ ಮಾಜಿ ಸಚಿವ ಎ. ರಾಜಾ ಅವರಂತೆ ಪಿ.ಚಿದಂಬರಂ ಸಹ ಶಿಕ್ಷಾರ್ಹ ಪಾತ್ರ ಹೊಂದಿದ್ದಾರೆ ಎಂದು ಸ್ವಾಮಿ ಸುಬ್ರಹ್ಮಣಿಯನ್ ಸ್ವಾಮಿ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT