<p>ಬೆಂಗಳೂರು: ವಾಲ್ಮಿಕಿನಗರ, ಆಜಾದ್ನಗರ ಹಾಗೂ ಟಿಪ್ಪುನಗರದ ಶಾಲಾ ಬ್ಯಾಗ್ ತಯಾರಿಕಾ ಘಟಕಗಳ ಮೇಲೆ ಬುಧವಾರ ದಾಳಿ ನಡೆಸಿದ ಚಾಮರಾಜಪೇಟೆ ಪೊಲೀಸರು 41 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.<br /> <br /> ಬ್ಯಾಗ್ ತಯಾರಿಕಾ ಘಟಕದಲ್ಲಿ ಮಕ್ಕಳು ದುಡಿಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.<br /> <br /> ಕಾರ್ಯಾಚರಣೆ ನಡೆಸಿ ಬಿಹಾರ, ಪಶ್ಚಿಮಬಂಗಾಳ ಹಾಗೂ ಒಡಿಶಾ ಮೂಲದ 10 ರಿಂದ 15ರ ವಯೋಮಾನದ 41 ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳನ್ನು ಸಮೀಪದ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ವಾಲ್ಮಿಕಿನಗರ, ಆಜಾದ್ನಗರ ಹಾಗೂ ಟಿಪ್ಪುನಗರದ ಶಾಲಾ ಬ್ಯಾಗ್ ತಯಾರಿಕಾ ಘಟಕಗಳ ಮೇಲೆ ಬುಧವಾರ ದಾಳಿ ನಡೆಸಿದ ಚಾಮರಾಜಪೇಟೆ ಪೊಲೀಸರು 41 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ.<br /> <br /> ಬ್ಯಾಗ್ ತಯಾರಿಕಾ ಘಟಕದಲ್ಲಿ ಮಕ್ಕಳು ದುಡಿಯುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿದ್ದವು.<br /> <br /> ಕಾರ್ಯಾಚರಣೆ ನಡೆಸಿ ಬಿಹಾರ, ಪಶ್ಚಿಮಬಂಗಾಳ ಹಾಗೂ ಒಡಿಶಾ ಮೂಲದ 10 ರಿಂದ 15ರ ವಯೋಮಾನದ 41 ಮಕ್ಕಳನ್ನು ರಕ್ಷಿಸಲಾಗಿದೆ. ಮಕ್ಕಳನ್ನು ಸಮೀಪದ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>