ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

7 ಮಂದಿ ಎ.ಡಿ.ಸಿ ಗಳ ವರ್ಗಾವಣೆ

Last Updated 4 ಏಪ್ರಿಲ್ 2013, 19:50 IST
ಅಕ್ಷರ ಗಾತ್ರ

ಬೆಂಗಳೂರು: ಚುನಾವಣಾ ಆಯೋಗದ ಸೂಚನೆಯಂತೆ ಏಳು ಜಿಲ್ಲೆಗಳ ಹೆಚ್ಚುವರಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ. ಸಂಗಪ್ಪ (ಕೋಲಾರ), ಪೆದ್ದಪ್ಪಯ್ಯ (ತುಮಕೂರು), ಪಿ.ವೆಂಕಟೇಶ (ಬಳ್ಳಾರಿ), ನಾಗೇಂದ್ರ ಪ್ರಸಾದ್ (ಗುಲ್ಬರ್ಗ), ಲತಾಕುಮಾರಿ (ಬೀದರ್), ನಾಗರಾಜು (ಗದಗ) ಮತ್ತು ದೊಡ್ಡಪ್ಪ (ದಾವಣಗೆರೆ).

ಒಂದೇ ಜಾಗದಲ್ಲಿ ಮೂರು ವರ್ಷದಿಂದ ಕಾರ್ಯನಿರ್ವಹಿಸುತ್ತಿದ್ದರು ಎಂಬ ಕಾರಣಕ್ಕೆ ಆಯೋಗದ ಸೂಚನೆಯಂತೆ ಈ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT