<p>ಮಲ್ಲೇಶ್ವರದ ನಾದಜ್ಯೋತಿ ತ್ಯಾಗರಾಜಸ್ವಾಮಿ ಭಜನಾ ಸಭೆಯು 8ನೇ ವಾರ್ಷಿಕ ಹರಿದಾಸ ಸಂಭ್ರಮದ ಪ್ರಯುಕ್ತ ಎರಡು ದಿನಗಳ ಸಂಗೀತೋತ್ಸವ ಹಮ್ಮಿಕೊಂಡಿತ್ತು.<br /> ಕನ್ನಿಕಾ ಪರಮೇಶ್ವರಿ ದೇವಾಲಯದ ಆವರಣದಲ್ಲಿರುವ ಆರ್ಪಿಎಸ್ ಸಭಾಂಗಣದಲ್ಲಿ ಆಕಾಶವಾಣಿಯ ಸಂಗೀತ ವಿಭಾಗದ ಕಾರ್ಯನಿರ್ವಾಹಕರಾದ <br /> ಡಾ. ಎನ್. ರಘು ಕಾರ್ಯಕ್ರಮ ಉದ್ಘಾಟಿಸಿದರು. <br /> <br /> ಗಾಯಕ ಎಸ್. ಶಂಕರ್, ತಿರುಪತಿಯ ಟಿಟಿಡಿ ಹರಿದಾಸ ಸಾಹಿತ್ಯ ಯೋಜನೆಯ ಪ್ರತಿನಿಧಿ ವಾದಿರಾಜ್, ಸಭೆಯ ನಿರ್ದೇಶಕ ಸೂತ್ರಂ ನಾಗರಾಜ ಶಾಸ್ತ್ರಿ ಮತ್ತು ವಿಮರ್ಶಕ ಡಾ. ಎಂ. ಸೂರ್ಯ ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಲ್ಲೇಶ್ವರದ ನಾದಜ್ಯೋತಿ ತ್ಯಾಗರಾಜಸ್ವಾಮಿ ಭಜನಾ ಸಭೆಯು 8ನೇ ವಾರ್ಷಿಕ ಹರಿದಾಸ ಸಂಭ್ರಮದ ಪ್ರಯುಕ್ತ ಎರಡು ದಿನಗಳ ಸಂಗೀತೋತ್ಸವ ಹಮ್ಮಿಕೊಂಡಿತ್ತು.<br /> ಕನ್ನಿಕಾ ಪರಮೇಶ್ವರಿ ದೇವಾಲಯದ ಆವರಣದಲ್ಲಿರುವ ಆರ್ಪಿಎಸ್ ಸಭಾಂಗಣದಲ್ಲಿ ಆಕಾಶವಾಣಿಯ ಸಂಗೀತ ವಿಭಾಗದ ಕಾರ್ಯನಿರ್ವಾಹಕರಾದ <br /> ಡಾ. ಎನ್. ರಘು ಕಾರ್ಯಕ್ರಮ ಉದ್ಘಾಟಿಸಿದರು. <br /> <br /> ಗಾಯಕ ಎಸ್. ಶಂಕರ್, ತಿರುಪತಿಯ ಟಿಟಿಡಿ ಹರಿದಾಸ ಸಾಹಿತ್ಯ ಯೋಜನೆಯ ಪ್ರತಿನಿಧಿ ವಾದಿರಾಜ್, ಸಭೆಯ ನಿರ್ದೇಶಕ ಸೂತ್ರಂ ನಾಗರಾಜ ಶಾಸ್ತ್ರಿ ಮತ್ತು ವಿಮರ್ಶಕ ಡಾ. ಎಂ. ಸೂರ್ಯ ಪ್ರಸಾದ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>