ಬುಧವಾರ, 2 ಜುಲೈ 2025
×
ADVERTISEMENT

ಸಮಗ್ರ ಮಾಹಿತಿ

ADVERTISEMENT

ಆಳ ಅಗಲ | ಕಾಯಿ – ಕೊಬ್ಬರಿ: ಏಕಿಷ್ಟು ದುಬಾರಿ?

ಶ್ರಾವಣ ಮಾಸ, ಗಣೇಶ ಚತುರ್ಥಿ, ದಸರಾ, ದೀಪಾವಳಿ... ಮುಂದೆ ಸಾಲು ಸಾಲು ಹಬ್ಬಗಳಿದ್ದು, ತೆಂಗಿನಕಾಯಿ, ಕೊಬ್ಬರಿ ಸೇರಿದಂತೆ ತೆಂಗಿನಕಾಯಿ ಉತ್ಪನ್ನಗಳಿಗೆ ಮತ್ತಷ್ಟು ಬೇಡಿಕೆ ಹೆಚ್ಚಾಗುವ ಸಾಧ್ಯತೆ ಇದೆ. ಹಾಗಾಗಿ, ಇನ್ನಷ್ಟು ಸಮಯ ಬೆಲೆ ಹೀಗೆಯೇ ಏರುಮುಖವಾಗಿರಲಿದೆ ಎಂದು ವ್ಯಾಪಾರಿಗಳು ಹೇಳುತ್ತಿದ್ದಾರೆ
Last Updated 1 ಜುಲೈ 2025, 23:40 IST
ಆಳ ಅಗಲ | ಕಾಯಿ – ಕೊಬ್ಬರಿ: ಏಕಿಷ್ಟು ದುಬಾರಿ?

ಆಳ ಅಗಲ | ಜಿಎಸ್‌ಟಿ: ಎಂಟು ವರ್ಷಗಳ ಏರಿಳಿತದ ಹಾದಿ

ಐದು ವರ್ಷಗಳಲ್ಲಿ ದುಪ್ಪಟ್ಟು ವರಮಾನ ಸಂಗ್ರಹ; ತೆರಿಗೆದಾರರ ಸಂಖ್ಯೆಯಲ್ಲೂ ಹೆಚ್ಚಳ
Last Updated 30 ಜೂನ್ 2025, 23:21 IST
ಆಳ ಅಗಲ | ಜಿಎಸ್‌ಟಿ: ಎಂಟು ವರ್ಷಗಳ ಏರಿಳಿತದ ಹಾದಿ

ಆಳ ಅಗಲ ಸಂಖ್ಯೆ– ಸುದ್ದಿ | ಉಸಿರು ಚೆಲ್ಲುತ್ತಲೇ ಇವೆ ವ್ಯಾಘ್ರಗಳು

ಜಗತ್ತಿನಲ್ಲೇ ಅತಿ ಹೆಚ್ಚು (3,682) ಹುಲಿಗಳನ್ನು ಹೊಂದಿರುವ ರಾಷ್ಟ್ರ ಎಂಬ ಹೆಗ್ಗಳಿಕೆ ಹೊಂದಿರುವ ಭಾರತದಲ್ಲಿ ಅವುಗಳ ಸಾವಿನ ಪ್ರಮಾಣವೂ ಗಣನೀಯವಾಗಿದೆ.
Last Updated 30 ಜೂನ್ 2025, 0:38 IST
ಆಳ ಅಗಲ ಸಂಖ್ಯೆ– ಸುದ್ದಿ | ಉಸಿರು ಚೆಲ್ಲುತ್ತಲೇ ಇವೆ ವ್ಯಾಘ್ರಗಳು

ಒಳನೋಟ: ಸೋರುವ ಕೊಠಡಿಯಲ್ಲೇ ಕಲಿಕೆ!

ಈ ಶಾಲಾ ಕಟ್ಟಡ ನಾಲ್ಕು ದಶಕಗಳಷ್ಟು ಹಳೆಯದ್ದು. ಮಳೆ ಬಂದರೆ ಗೋಡೆಯಿಂದ ನೀರು ಕೆಳಗಿಳಿಯುತ್ತದೆ. ಕಿಟಕಿಗಳು ಹಳೆಯದಾಗಿದ್ದು, ಜೋರು ಮಳೆಯಾದರೆ ತರಗತಿಯೊಳಕ್ಕೆ ನೀರು ಸಿಡಿಯುತ್ತದೆ. ಅಡುಗೆ ಕೋಣೆಯೂ ಶಿಥಿಲವಾಗಿದೆ. ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಹೆಚ್ಚುವರಿ ಕಟ್ಟಡವೇ ಇಲ್ಲ’
Last Updated 29 ಜೂನ್ 2025, 0:28 IST
ಒಳನೋಟ: ಸೋರುವ ಕೊಠಡಿಯಲ್ಲೇ ಕಲಿಕೆ!

ಆಳ ಅಗಲ | ಭೂಮಿ, ಬದುಕಿಗಾಗಿ ‘ಸಾವಿರದ’ ಹೋರಾಟ

ದೇವನಹಳ್ಳಿ: ಏರೋಸ್ಪೇಸ್‌ ಪಾರ್ಕ್‌ಗಾಗಿ ಭೂಸ್ವಾಧೀನಕ್ಕೆ ವಿರೋಧಿಸಿ 1,180 ದಿನಗಳಿಂದ ಪ್ರತಿಭಟನೆ
Last Updated 26 ಜೂನ್ 2025, 23:55 IST
ಆಳ ಅಗಲ | ಭೂಮಿ, ಬದುಕಿಗಾಗಿ ‘ಸಾವಿರದ’ ಹೋರಾಟ

ಆಳ ಅಗಲ | ಭಾರತದ ಅಂತರಿಕ್ಷ ಕನಸಿಗೆ ಹೊಸ ರೆಕ್ಕೆ

ಭಾರತವು ಬಾಹ್ಯಾಕಾಶ ಅಧ್ಯಯನ– ಸಂಶೋಧನೆ ಕ್ಷೇತ್ರದಲ್ಲಿ ಮಹತ್ವದ ಹೆಜ್ಜೆ ಇಟ್ಟಿದೆ. ಆಕ್ಸಿಯಂ–4 ಬಾಹ್ಯಾಕಾಶ ಯೋಜನೆಯ ಭಾಗವಾಗಿ ಬುಧವಾರ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್‌) ತೆರಳಿರುವ ನಾಲ್ವರು ಗಗನಯಾತ್ರಿಗಳ ಪೈಕಿ ಭಾರತದ ಶುಭಾಂಶು ಶುಕ್ಲಾ ಕೂಡ ಒಬ್ಬರಾಗಿದ್ದಾರೆ.
Last Updated 26 ಜೂನ್ 2025, 0:10 IST
ಆಳ ಅಗಲ | ಭಾರತದ ಅಂತರಿಕ್ಷ ಕನಸಿಗೆ ಹೊಸ ರೆಕ್ಕೆ

ತುರ್ತು ಪರಿಸ್ಥಿತಿ @50 | ನಿರಂಕುಶ ಪ್ರಭುತ್ವದ ನೆನಪು

Emergency: 1975ರಲ್ಲಿ ಇಂದಿರಾ ಗಾಂಧಿ ಅವರು ಹೇರಿದ್ದ ತುರ್ತು ಪರಿಸ್ಥಿತಿ ದೇಶದ ಇತಿಹಾಸದಲ್ಲಿ ಕಪ್ಪು ಚುಕ್ಕೆ. ಸ್ವಾತಂತ್ರ್ಯದ ನಂತರ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತವಾಗಿ ಬದುಕುತ್ತಿದ್ದ ಜನರು ಒಮ್ಮೆಗೇ ಸರ್ವಾಧಿಕಾರಿ ಆಡಳಿತದ ಕರಾಳ ರೂಪ ಕಂಡು ಬೆಚ್ಚಿಬಿದ್ದಿದ್ದರು.
Last Updated 25 ಜೂನ್ 2025, 0:11 IST
ತುರ್ತು ಪರಿಸ್ಥಿತಿ @50 | ನಿರಂಕುಶ ಪ್ರಭುತ್ವದ ನೆನಪು
ADVERTISEMENT

ತುರ್ತು ಪರಿಸ್ಥಿತಿ: ಸಂವಿಧಾನ ಏನು ಹೇಳುತ್ತದೆ?

ಇಡೀ ದೇಶದಲ್ಲಿ ಅಥವಾ ದೇಶದ ಯಾವುದೇ ಒಂದು ಭಾಗದಲ್ಲಿ ಯುದ್ಧ ಅಥವಾ ಬಾಹ್ಯ ಆಕ್ರಮಣ ಅಥವಾ ಸಶಸ್ತ್ರ ದಂಗೆಗಳು ಉಂಟಾದಾಗ 352ನೇ ವಿಧಿಯ ಪ್ರಕಾರ ರಾಷ್ಟ್ರಪತಿಯು ರಾಷ್ಟ್ರೀಯ ತುರ್ತು ಪರಿಸ್ಥಿತಿಯನ್ನು ಘೋಷಿಸಬಹುದಾಗಿದೆ
Last Updated 25 ಜೂನ್ 2025, 0:04 IST
ತುರ್ತು ಪರಿಸ್ಥಿತಿ: ಸಂವಿಧಾನ ಏನು ಹೇಳುತ್ತದೆ?

ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್‌ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!

Pahalgam Terror Attack: ಭಾರತ–ಪಾಕಿಸ್ತಾನ ಯುದ್ಧದ ಸಂದರ್ಭದಂತೆಯೇ ಇಸ್ರೇಲ್–ಇರಾನ್ ನಡುವೆ ಶಾಂತಿ ಸ್ಥಾಪನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಾಮಾಜಿಕ ಮಾಧ್ಯಮದಲ್ಲಿ ಕದನ ವಿರಾಮ ಘೋಷಿಸಿದ್ದಾರೆ.
Last Updated 24 ಜೂನ್ 2025, 11:56 IST
ಭಾರತ–ಪಾಕಿಸ್ತಾನದಂತೆ ಇರಾನ್–ಇಸ್ರೇಲ್‌ ನಡುವೆಯೂ ಕದನ ವಿರಾಮ ಘೋಷಿಸಿದ ಟ್ರಂಪ್!

ಆಳ ಅಗಲ | ಡಿಎನ್‌ಎ ಪರೀಕ್ಷೆ ಎಂಬ ಪತ್ತೇ‘ದಾರಿ ಕೆಲಸ’

DNA matching:ಜನರ ಜೈವಿಕ/ಅಂಗಾಂಗ ಮಾದರಿಗಳ ಮೂಲಕ ಅವರ ಗುರುತು, ಸಂಬಂಧ ಇತ್ಯಾದಿ ಪತ್ತೆ ಹಚ್ಚುವ ಡಿಎನ್‌ಎ ಪರೀಕ್ಷೆ ಒಂದು ಸಂಕೀರ್ಣವಾದ ಪ್ರಕ್ರಿಯೆ. ಅಪರಾಧಗಳನ್ನು ಬಯಲಿಗೆಳೆಯುವುದು, ಮೃತದೇಹಗಳನ್ನು ಪತ್ತೆ ಹಚ್ಚವುದು ಸೇರಿದಂತೆ ಹಲವು ಸಂದರ್ಭಗಳಲ್ಲಿ ಡಿಎನ್‌ಎ ಪರೀಕ್ಷಾ ತಂತ್ರಜ್ಞಾನ ಬಳಸಲಾಗುತ್ತಿದೆ.
Last Updated 24 ಜೂನ್ 2025, 0:46 IST
ಆಳ ಅಗಲ | ಡಿಎನ್‌ಎ ಪರೀಕ್ಷೆ ಎಂಬ ಪತ್ತೇ‘ದಾರಿ ಕೆಲಸ’
ADVERTISEMENT
ADVERTISEMENT
ADVERTISEMENT